ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!