ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!