ದೊಡ್ಡಬಳ್ಳಾಪುರದಲ್ಲಿ ನಲವತ್ತು ಕರೊನಾ ಪ್ರಕರಣ ದೃಢ / ಇಬ್ಬರ ಸಾವು

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಮೊದಲ ದಿನವಷ್ಟೆ ತಾಲೂಕಿನ ಜನತೆಗೆ ತುಸು ನೆಮ್ಮದಿ ನೀಡಿದ್ದ ಕರೊನಾ.ಎರಡನೇ ದಿನವೇ ತನ್ನ ವಕ್ರ ದೃಷ್ಟಿ ತಾಲೂಕಿನ ಮೇಲೆ ಬೀರಿದ್ದು,ಕರೊನಾ ಸೋಂಕಿತರ ಸಂಖ್ಯೆಯನ್ನು ಶತಕದ ಗಡಿ ದಾಟಿಸಿ,ಇಬ್ಬರನ್ನು ಬಲಿ ಪಡೆದಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಇಂದು ಬಿಡುಗಡೆ ಮಾಡಿರುವ ಕರೊನಾ ಬುಲೆಟಿನ್ನಲ್ಲಿ ಒಂದೇ ದಿನ 40 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ,ಸಾವನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಹರಿತಲೇಖನಿಗೆ ಸಿಕ್ಕಿರುವ ಬುಲೆಟಿನ್ ಮಾಹಿತಿಯಂತೆ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಮೂರು ಗಂಡು, ಓರ್ವ ಮಹಿಳೆ,ದೇವರಾಜ ನಗರ ಒಂದು ಗಂಡು,ಇಬ್ಬರು ಮಹಿಳೆಯರು,ದೇಶದ ಪೇಟೆಯಲ್ಲಿ ಎರಡು ಗಂಡು, ಒಬ್ಬ ಮಹಿಳೆ,ಚಿಕ್ಕಪೇಟೆ ಒಬ್ಬ ಮಹಿಳೆ,ತ್ಯಾಗರಾಜ ನಗರದಲ್ಲಿ ಒಂದು ಗಂಡು,ಜಾಲಪ್ಪ ಕಾಲೇಜ್ ರಸ್ತೆಯಲ್ಲಿ ಎರಡು ಗಂಡು,ವಿವೇಕಾನಂದ ನಗರದ ಒಂದು ಗಂಡು,ಗಾಣಿಗರಪೇಟೆ ಒಂದು ಗಂಡು,ಭುವನೇಶ್ವರಿ ನಗರದಲ್ಲಿ ಒಂದು ಗಂಡು, ಲಾವಣ್ಯ ಕಾಲೇಜು ರಸ್ತೆಯಲ್ಲಿ ಒಂದು ಗಂಡು, ಮಾರ್ಕೆಟ್ ರಸ್ತೆಯಲ್ಲಿ ಎರಡು ಗಂಡು,ಕಲಾಸಿಪಾಳ್ಯದಲ್ಲಿ ಒಂದು ಹೆಣ್ಣು,ಟಿಬಿ ಕ್ರಾಸ್  ಬಳಿ ಎರಡು ಹೆಣ್ಣು,ರೋಜಿಪುರದಲ್ಲಿ ಎರಡು ಗಂಡು,ಎರಡು ಹೆಣ್ಣು,ವಿನಾಯಕನಗರದಲ್ಲಿ ಒಂದು ಗಂಡು ಹಾಗೂ ವಿಠಲ ದೇವಸ್ಥಾನ ರಸ್ತೆಯಲ್ಲಿ ಎರಡು ಗಂಡು ಎನ್ನಲಾಗಿದೆ.

ಉಳಿದಂತೆ ಗ್ರಾಮಾಂತರ ಪ್ರದೇಶದ ಶಾಂತಿನಗರ ಒಂದು ಗಂಡು,ಎ.ಎನ್‌.ಹೊಸಹಳ್ಳಿ ಒಂದು ಗಂಡು,ತಳಗವಾರ ಒಂದು ಗಂಡು,ತಿಪ್ಪಾಪುರ ಒಂದು ಗಂಡು,ದೊಡ್ಡಹೆಜ್ಜಾಜಿ ಒಂದು ಗಂಡು,ರಾಮದೇವನಹಳ್ಳಿಯಲ್ಲಿ ಒಂದು ಗಂಡು,ತಪಸೀಹಳ್ಳಿಯಲ್ಲಿ ಒಂದು ಗಂಡು,ಪಾಲನಜೋಗಹಳ್ಳಿ ಒಂದು ಗಂಡು,ಕಾಡತಿಪ್ಪೂರಿನ ಓರ್ವ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಇಂದಿಗೆ ತಾಲೂಕಿನಲ್ಲಿ 129 ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಆರು ಮಂದಿ ಮೃತ ಪಟ್ಟಿದ್ದರೆ,ಆರು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 26 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 91 ಮಂದಿಯನ್ನು ದೇವನಹಳ್ಳಿ / ಹಜ್ ಭವನ / ಖಾಸಗಿ ಆಸ್ಪತ್ರೆ  / ಹೊಂ ಐಸೋಲೇಷನ್ ಅಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!