ಅನ್ಯ ರಾಜ್ಯಗಳಿಗೆ ಹೋಗುವ ಕಾರ್ಮಿಕರು/ವಲಸಿಗರು ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯ..!

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಿಗೆ ಪ್ರಯಾಣಿಸಲು ಇಚ್ಛಿಸುವ ಕಾರ್ಮಿಕರು/ವಲಸಿಗರು ತಮ್ಮ ವಿವರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಕೂಡಲೇ ಹೆಸರು ನೋಂದಾಯಿಸಿಕೊಳ್ಳುವುದು ಹಾಗೂ ಹೆಸರು ನೋಂದಾಯಿಸಿದ ಕಾರ್ಮಿಕ/ವಲಸಿಗರು ಈ ಮಸ್ಟರಿಂಗ್ ಕೇಂದ್ರಗಳಲ್ಲಿಯೇ ಉಳಿದುಕೊಳ್ಳುವುದು ಕಡ್ಡಾಯವಾಗಿದ್ದು, ಉಳಿದುಕೊಳ್ಳಲು ಉಚಿತ ವ್ಯವಸ್ಥೆ ಮಾಡಲಾಗಿರುತ್ತದೆ. ಉಚಿತ ಊಟದ ವ್ಯವಸ್ಥೆ ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಗುವುದಲ್ಲದೆ, ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ನೆರವಾಗುವಂತೆ ಅವರುಗಳನ್ನು ಶ್ರಮಿಕ್ ರೈಲ್ವೇ ಸ್ಟೇಷನ್‍ಗೆ ತಲುಪಿಸಲು ಸಾರಿಗೆ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುವುದು.

ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾವಣೆಗೆಂದು ಮೇಲ್ವಿಚಾರಕರನ್ನಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮಂಜುನಾಥ್ (ಮೊ.ಸಂ:8660385483), ದೇವನಹಳ್ಳಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರಂಗಪ್ಪ (ಮೊ.ಸಂ:8892372879), ನೆಲಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರವಿ (ಮೊ.ಸಂ:9844232576), ಹೊಸಕೋಟೆ ತಾಲ್ಲೂಕಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುನಿಕೃಷ್ಣಪ್ಪ (ಮೊ.ಸಂ:7259956791) ಅವರನ್ನು ನೇಮಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ನೋಡಲ್ ಅಧಿಕಾರಿಯಾದ ಯಶಸ್ವಿನಿ (ಮೊ.ಸಂ.:9481389269) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105939"]
ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ Cmsiddaramaiah

[ccc_my_favorite_select_button post_id="105901"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (dies)

[ccc_my_favorite_select_button post_id="105926"]
ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="105861"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!