ನಿಂದನೆಗೆ ಮನನೊಂದು ನೇಣಿಗೆ ಶರಣಾದ ಕೋವಿಡ್-19 ದೃಢಪಟ್ಟಿದ್ದ ಕುಟುಂಬದ ಸದಸ್ಯ..!

ದೊಡ್ಡಬಳ್ಳಾಪುರ: ಮಗನಿಗೆ ಕೋವಿಡ್-19 ದೃಢ ಪಟ್ಟು ಆಸ್ಪತ್ರೆಯಲ್ಲಿದ್ದರು ಸಹ ಅಕ್ಕಪಕ್ಕದವರು ನಿಂಧಿಸಿದ್ದರಿಂದ ಮನನೊಂದ ನಗರದ ಖಾಸ್ ಬಾಗ್ ನಿವಾಸಿ ನಾಗರಾಜ್(52) ಮಂಗಳವಾರ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.        

ಮೃತರ ಮಗಳು ಎಚ್.ಎನ್.ಆಶಾ ನಗರ ಪೊಲೀಸ್ ಠಾಣೆಗೆ ನೀಡುವ ದೂರಿನಲ್ಲಿ,ಖಾಸ್ ಬಾಗ್ ವಾರ್ಡ್ನ ಮುಖಂಡರಾದ ಮುದ್ದಪ್ಪ, ಹನುಮಂತರಾಯಪ್ಪ ಅವರು ನಮ್ಮ ತಂದೆಯ ಮೊಬೈಲ್ಗೆ ಕರೆ ಮಾಡಿ ಇಲ್ಲಿಂದ ಮನೆ ಖಾಲಿಮಾಡಿಕೊಂಡು ಹೋಗಬೇಕು.ನೀವುಗಳು ಇಲ್ಲಿಯೇ ಇದ್ದರೆ ಇತರರಿಗು ಕರೊನಾ ಸೋಂಕು ಹರಡುತ್ತದೆ ಎಂದು ಅವಾಚ್ಚವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ನಮ್ಮ ತಂದೆಗೆ ಯಾವುದೇ ರೀತಿಯ ಕರೊನಾ ಸೋಂಕು ಇರಲಿಲ್ಲ. ಆದರೆ ನಮ್ಮ ಅಣ್ಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಆತನಿಗೆ ಕೋವಿಡ್-19 ದೃಢಪಟ್ಟಿತ್ತು.ಇದನ್ನೇ ನೆಪ ಮಾಡಿಕೊಂಡು ನಿಂದಿಸಿ ಮನೆ ಖಾಲಿಮಾಡಿಕೊಂಡು ಇಲ್ಲಿಂದ ಬೇರೆ ಕಡೆಗೆ ಹೋಗುವಂತೆ ಒತ್ತಡ ಹೇರಿದ್ದರಿಂದ ಮಾನಸಿಕವಾಗಿ ನೊಂದಿದ್ದರು.

ಸೋಮವಾರ ಮನೆಯಿಂದ ಹೊರ ಹೋದವರು ಹೆಸರಘಟ್ಟ ಸಮೀಪದ ಕೆರೆ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಮ್ಮ ತಂದೆಯವರು ನನಗೆ ಕರೆ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ನಮ್ಮ ತಂದೆಯವರೊಂದಿಗೆ ನಡೆದಿರುವ ಸಂಭಾಷಣೆಯ ಧ್ವನಿ ಮುದ್ರಣವು ಸಹ ಇದೆ. ಹೀಗಾಗಿ ಹನುಮಂತರಾಯಪ್ಪ, ಮುದ್ದಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುದ್ದಪ್ಪ ಸ್ಪಷ್ಟನೆ 

ನಾಗರಾಜ್ ಅವರ ಮಗನಿಗೆ ಕರೊನಾ ಸೋಂಕು ದೃಢ ಪಟ್ಟ ನಂತರ ಖಾಸ್ಬಾಗ್ ಪ್ರದೇಶದಲ್ಲಿ ನಗರಸಭೆ ಸಿಬ್ಬಂದಿಗೆ ಹೇಳಿ ಔಷಧಿ ಸಿಂಪರಣೆ ಮಾಡಿಸಿದ್ದೇವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಸಿದ್ದೇನೆ.ನಾಗರಾಜ್ ಅವರ ಮನೆಯವರಿಗೆ ಯಾರು ಸಹ ಹೊರಗೆ ಬರಬೇಡಿ. ನಿಮಗೆ ಅಗತ್ಯ ಇರುವ ವಸ್ತುಗಳನ್ನು ಕೊಡಿಸುವುದಾಗಿಯು ಹೇಳಿದ್ದೇವೆ. ಕೋವಿಡ್-19 ಲಾಕ್‌ಡೌನ್‌ ಆರಂಭವಾದಾಗಿನಿಂದಲು ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಜನರಿಗೆ ದಿನಸಿ ಕಿಟ್ಗಳನ್ನು ವಯಕ್ತಿಕವಾಗಿ ಹಾಗೂ ಬಿಜೆಪಿ ಪಕ್ಷದ ವತಿಯಿಂದಲು ಹಂಚಿದ್ದೇವೆ.ಇಷ್ಟೆಲ್ಲಾ ಸೇವೆ ಮಾಡಿಯು ಸಹ ಪೊಲೀಸ್ ಠಾಣೆಗೆ ನಮ್ಮ ವಿರುದ್ಧ ಇಲ್ಲ ಸಲ್ಲದ ದೂರು ನೀಡಲಾಗಿದೆ. ಪೊಲೀಸರು ಸತ್ಯ ಯಾವುದು ಎನ್ನುವುದನ್ನು ತನಿಖೆ ನಡೆಸಲಿ.ನಾಗರಾಜ್ ಅವರ ಕುಟುಂಬದವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವು ಇಲ್ಲ ಎಂದು ಮುದ್ದಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!