ಲಾಕ್‌ಡೌನ್ ತೆರವು,ಸಹಜಸ್ಥಿತಿಯತ್ತ ದೊಡ್ಡಬಳ್ಳಾಪುರದಲ್ಲಿ ಜನಜೀವನ / ತೆರೆದ ದೇವಾಲಯಗಳು: ಭಕ್ತಾದಿಗಳ ಸಂಖ್ಯೆಯಲ್ಲಿ ವಿರಳ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಯಲ್ಲಿ ಕೊವಿಡ್19 ಸೋಂಕು ಹರಡದಂತೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಬುಧವಾರ ತೆರವು ಮಾಡಲಾಗಿದ್ದುತಾಲೂಕಿನಲ್ಲಿ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ. ಬಿಎಂಟಿಸಿ,ಸಾರಿಗೆ ಸಂಸ್ಥೆಯ ಬಸ್ಗಳು ಪುನರಾರಂಭವಾಗಿವೆ.

ಅಂಗಡಿ ಮುಗ್ಗಟ್ಟುಗಳು ತೆರೆದು,ವಾಣಿಜ್ಯ ವ್ಯವಹಾರಗಳುಆರಂಭವಾಗಿವೆ. ನಗರದ ಮಾರುಕಟ್ಟೆ ಪ್ರದೇಶ, ಚೌಕದ ವೃತ್ತ, ತಾಲೂಕು ಕಚೇರಿ ವೃತ್ತಗಳಲ್ಲಿ ವಾಹನ ಸಂಚಾರ ಹಾಗೂ ಜನ ಸಂಚಾರ ಹೆಚ್ಚಾಗಿತ್ತು. ಬ್ಯಾಂಕ್ಗಳಲ್ಲಿ ಗ್ರಾಹಕರು ಸಾಲುಗಟ್ಟಿ ನಿಂತಿದ್ದರು. ಸರ್ಕಾರಿ ಕಚೇರಿಗಳಲ್ಲಿಯೂ ವಿವಿಧ ಕೆಲಸಗಳಿಗಾಗಿ ಬರುತ್ತಿದ್ದ ಸಾರ್ವಜನಿಕರು ಸಂಖ್ಯೆ ಹೆಚ್ಚಾಗಿತ್ತು.

ಸರ್ಕಾರದ ಮಾರ್ಗಸೂಚಿಯಂತೆ ಸಭೆ ಸಮಾರಂಭಗಳು, ಸಿನಿಮಾ ಮಂದಿರಗಳ ತೆರವಿಗೆ ಅವಕಾಶವಿಲ್ಲ. ರಾತ್ರಿ 8 ರಿಂದ ಬೆಳಿಗ್ಗೆ 5ರವರೆಗೆ ಕರ್ಪ್ಯೂ ಮುಂದುವರೆಯಲಿದೆ. ಮದುವೆ ಹಾಗೂ ಅಂತ್ಯ ಸಂಸ್ಕಾರಕ್ಕೆ ನಿಯಮಾನುಸರ ಸೀಮಿತ ಜನರಿಗೆ ಅವಕಾಶವಿದ್ದು,ತಾಲೂಕು ಆಡಳಿತದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಹಸೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ತೆರೆದ ದೇವಾಲಯ: ಭಕ್ತಾದಿಗಳ
ಸಂಖ್ಯೆಯಲ್ಲಿ ವಿರಳ

ಕೊವಿಡ್19 ಹಿನ್ನಲೆಯಲ್ಲಿ ಒಂದು ವಾರ ಮುಚ್ಚಲಾಗಿದ್ದ ತಾಲೂಕಿನ ಮುಜರಾಯಿ ಹಾಗೂ ಇತರೆ ಪ್ರಮುಖ ದೇವಾಲಯಗಳು ಆರಂಭವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪ್ರಾಪ್ತವಾಗುತ್ತಿದೆ.

ತಾಲೂಕಿನ ಪ್ರಸಿದ್ದ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯ, ಕನಸವಾಡಿಯ ಶ್ರೀ ಶನಿ ಮಹಾತ್ಮ ದೇವಾಲಯ, ನಗರದ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ, ಚಂದ್ರಮೌಳೇಶ್ವರ, ನೆಲದಾಂಜನೇಯ, ಸ್ವಯಂಭುಕೇಶ್ವರ, ನಗರೇಶ್ವರ, ರಾಮಲಿಂಗ ಚೌಡೇಶ್ವರಿ ದೇವಾಲಯ ಮೊದಲಾದ ದೇವಾಲಯಗಳು ತೆರೆದಿವೆಯಾದರೂ  ಭಕ್ತಾದಿಗಳ ಸಂಖ್ಯೆ ಕಡಿಮೆ ಇತ್ತು.

ಘಾಟಿ ಸುಬ್ರಹ್ಮಣ್ಯ ದೇವಾಲಯ, ಹಾಗೂ ಕನಸವಾಡಿಯ ಶ್ರೀ ಶನಿ ಮಹಾತ್ಮ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ನೀಡಿ ಒಳ ಬಿಡಲಾಗುತ್ತಿತ್ತು. ದೇವಾಲಯದ ಒಳಗೆ  ಭಕ್ತಾದಿಗಳಿಗೆ ತೀರ್ಥ, ಪ್ರಸಾದ ನೀಡದೇ,ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಇತರೆ ಯಾವುದೇ ಸೇವೆಗಳು ನಡೆಯಲಿಲ್ಲ.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!