ಸರ್ಕಾರದ ಅನುಮತಿಗಾಗಿ ಕಾದಿರುವ ಗಣೇಶ ಮೂರ್ತಿ ತಯಾರಕರು: ಡಿ.ಶ್ರೀಕಾಂತ

ದೊಡ್ಡಬಳ್ಳಾಪುರ: ಪ್ರತಿವರ್ಷ ಗಣೇಶ ಚತುರ್ಥಿ ಒಂದು ತಿಂಗಳಿರುವಂತೆಯೇ ಗಣೇಶ ಮೂರ್ತಿಗಳ  ತಯಾರಿಕೆ ಕಾರ್ ಬಿರುಸಾಗಿ ಸಾಗುವುದು ಸಾಮಾನ್ಯ. ಆದರೆ ಬಾರಿ ಕೊವಿಡ್19 ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ವಿಸಲಾಗುತ್ತಿರುವ ಲಾಕ್ಡೌನ್ ಹಾಗೂ ಹಬ್ಬ ಉತ್ಸವಗಳಿಗೆ ಬ್ರೇಕ್ ಬಿದ್ದಿರುವುದರಿಂದ, ಸರ್ಕಾರ ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ವಿಗ್ರಹ ತಯಾರಕರು ಎದುರು ನೋಡುತ್ತಿದ್ದಾರೆ.

ಪಾರಂಪರಿಕ ಮಣ್ಣಿನ ಗಣಪ:

ತಾಲೂಕಿನ ಕಂಟನಕುಂಟೆ, ಗುಂಡುಮಗೆರೆ, ಲಘುಮೇನಹಳ್ಳಿಗಳಲ್ಲಿ ಪಾರಂಪರಿಕ ಕುಂಬಾರ ವೃತ್ತಿ ಮಾಡುವ ಮಂದಿ ಗಣೇಶ ವಿಗ್ರಹಗಳ ತಯಾರಿಕೆ ಮಾಡುತ್ತಾರೆ. ಹಿಡಿಯಷ್ಟು ಚಿಕ್ಕ ಗಣಪನಿಂದ ಹಿಡಿದು 5 ಅಡಿ ಎತ್ತರದ ಗಣೇಶ ವಿಗ್ರಹಗಳು ಇಲ್ಲಿ ತಯಾರಾಗುತ್ತವೆ. ನೈಸರ್ಗಿಕ ಬಣ್ಣಗಳಿಂದ ಮೂರ್ತಿಗಳು ಹಾಗೂ ಬಣ್ಣರಹಿತ ಗಣಪನ ಮೂರ್ತಿಗಳೂ ತಯಾರಾಗುತ್ತವೆಗಣೇಶ ಹಬ್ಬ ಒಂದು ತಿಂಗಳಿದ್ದಂತೆ ಸಗಟು ವ್ಯಾಪಾರಿಗಳು ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಆರಂಭಿಸುತ್ತಾರೆ. ಗಣೇಶನ ವಿಗ್ರಹಗಳಿಗೆ ಮುಂಗಡ ನೀಡಿ, ಇವರಿಂದ ಮಾರಾಟಗಾರರು ಖರೀದಿಸುತ್ತಾರೆ. ಆದರೆ ಇನ್ನೂ ಯಾವುದೇ ವ್ಯಾಪಾರ ಆರಂಭವಾಗಿಲ್ಲ. ಸರ್ಕಾರ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡದಿರುವುದು ಬಹುತೇಕ ಖಚಿತ. ಇನ್ನು ಮನೆಗಳಲ್ಲಿ ಯಾವ ರೀತಿ ಹಬ್ಬ ಆಚರಿಸಬೇಕು ಎನ್ನುವ ಮಾರ್ಗಸೂಚಿ ಪ್ರಕಟವಾಗಿಲ್ಲ. ಹೀಗಾಗಿ ಗಣೇಶ ಮೂರ್ತಿಗಳನ್ನು ಎಷ್ಟು ತಯಾರು ಮಾಡುವುದು ಎನ್ನುವ ಗೊಂದಲದಲ್ಲಿದ್ದಾರೆ.

ಪ್ರತಿವರ್ಷ ಎಂದಿನಂತೆ ತಯಾರಿಸುವಷ್ಟು ಗಣೇಶ ಮೂರ್ತಿಗಳನ್ನು ತಯಾರಿಸಿದ್ದೇವೆ. ಆದರೆ 2.5 ಅಡಿಗಿಂತ ಎತ್ತರದ ಮೂರ್ತಿಗಳನ್ನು ಹೊಸದಾಗಿ ತಯಾರು ಮಾಡಿಲ್ಲ. ಹಿಂದಿನ ವರ್ಷದ ದೊಡ್ಡ ಮೂರ್ತಿಗಳು ಸಹ ಇವೆ. ಪ್ರತಿವರ್ಷ ಇಷ್ಟೊತ್ತಿಗಾಗಲೇ ಮಾರಾಟಗಾರರು ಮುಂಗಡ ನೀಡಿ ಖರೀದಿಸುತ್ತಿದ್ದರು. ಈಗ ಕರೊನಾ ಕಾರಣವೊಡ್ಡಿ ಯಾರೂ ಮುಂದೆ ಬಂದಿಲ್ಲ. ವರಲಕ್ಷ್ಮೀ ಹಬ್ಬದ ನಂತರ ಮುಂದೇನು ಎನ್ನುವ ನಿರ್ಧಾರ ಮಾಡುತ್ತೇವೆ. ಈಗಾಗಲೇ ಕುಂಬಾರ ಕಸುಬು ಸಂಕಷ್ಟದಲ್ಲಿದೆ. ಕರೊನಾ ಲಾಕ್ಡೌನ್ನಿಂದಾಗಿ, ಮಡಿಕೆ, ಕುಂಡಗಳು, ಸೇರಿದಂತೆ ಮಣ್ಣಿನ ಉತ್ಪನ್ನಗಳು ಸಹ ಮಾರಾಟವಾಗಿಲ್ಲ. ಸರ್ಕಾರ ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡದಿದ್ದರೂ ಕನಿಷ್ಟ ಮನೆಗಳಲ್ಲಿ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಿ, ಮೂರ್ತಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯ ಕುಂಬಾರ ಸಂಘದಿಂದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದ್ದು, ಈವೆರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕರಾದ ಕಂಟನಕುಂಟೆಯ ಶಿವಾನಂದ್.

 ಮನೆಗಳಲ್ಲಾದರೂ ಗಣಪತಿ ಮೂರ್ತಿ
ಇಡಲು ಅವಕಾಶ
ನೀಡಿ

ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಇತರೆ ಸಮುದಾಯಗಳಿಗೆ ಬಿಡುಗಡೆ ಆದಂತೆ ಕುಂಬಾರ ಸಮುದಾಯಕ್ಕೆ ನೆರವು ಬಂದಿಲ್ಲ.ಗಣಪತಿ ಮೂರ್ತಿಗಳನ್ನು ಇಡಲು ಅವಕಾಶ ನೀಡದಿದ್ದರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ.ಹೀಗಾಗಿ ಕನಿಷ್ಠ ಮನೆಗಳಲ್ಲಾದರೂ ಇಡಲು ಅವಕಾಶ ನೀಡಬೇಕು ವೆಂಕಟಾಚಲಯ್ಯ, ಕುಂಬಾರರ
ಸಂಘದ ಬೆಂಗಳೂರು
ಗ್ರಾಮಾಂತರ ಜಿಧ್ಯಕ್ಷ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!