ಭೂ ಸುಧಾರಣೆ ತಿದ್ದುಪಡಿ ಕಾಯಿದೆ ವಿರೋಧಿಸಿ ರಾಜ್ಯಾದ್ಯಂತ ಜನ ಕಲಾ ಮೇಳದ ರೀತಿ ಹೋರಾಟಕ್ಕೆ ನಿರ್ಧಾರ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ತಿದ್ದುಪಡಿ ಕಾಯಿದೆ ವಿರೋಧಿಸಿ ರೈತ ಸಂಘಟನೆಗಳ ಬೆಂಬಲದೊಂದಿಗೆ ರಾಜ್ಯಾದ್ಯಂತ ಜನ ಕಲಾ ಮೇಳದ ರೀತಿ ಹೋರಾಟ ರೂಪಿಸಲು ಇಂದಿನ ದಲಿತ ಮುಖಂಡರೊಂದಿಗಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭೂ ಸುಧಾರಣಾ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವ ಕುರಿತು ದಲಿತ ಸಂಘಟನೆಗಳ ಜೊತೆ ಇಂದು ನಡೆದ ಸಮಾಲೋಚನೆ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜನ ಕಲಾಮೇಳದ ರೀತಿಯ ಹೋರಾಟವೇ ಸೂಕ್ತ.ಇದಕ್ಕಾಗಿ ರೈತ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಿದ್ದೇವೆ. ರೈತ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಲು ಒಪ್ಪಿರುವುದರಿಂದ ನಮಗೆ ಇನ್ನಷ್ಟು ಬಲ ಬಂದಿದೆ. ಈ ಸಂಬಂಧ ಆಗಸ್ಟ್ ಮೊದಲ ವಾರದಲ್ಲಿ ಉಭಯ ಸಂಘಟನೆಗಳ ಪ್ರಮುಖರ ಸಭೆ ಕರೆಯಲಾಗುವುದು, ಅಲ್ಲಿ ಕಾರ್ಯಾಗಾರ ಆಯೋಜಿಸುವ ಕುರಿತಂತೆಯೂ ಚರ್ಚಿಸಲಾಗುವುದು. 

ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಮುಖಂಡರ ಸಲಹೆ ಮೇರೆಗೆ ಈ ಹಿಂದೆ ನಾವು ಭೂ ಸುಧಾರಣೆ ಕಾಯಿದೆ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ಹಳ್ಳಿ, ಹಳ್ಳಿಗಳಲ್ಲಿಯೂ ಹೋರಾಟ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು.

ಈ ವೇಳೆ ಪಕ್ಷದ ಹಿರಿಯ ನಾಯಕರಾದ ಡಾ.ಎಚ್.ಸಿ. ಮಹಾದೇವಪ್ಪ, ದಲಿತ ಸಂಘಟನೆಗಳ ಮುಖಂಡರಾದ ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಗುರುಪ್ರಸಾದ್ ಕೆರಗೋಡು,  ಬಸವರಾಜ ನಾಯಕ, ಎಂ.ಬಿ. ಶ್ರೀನಿವಾಸ, ಜನಾರ್ಧನ, ಎಂ. ವೆಂಕಟೇಶ, ಅಣ್ಣಯ್ಯ, ಗಂಗಾಧರಮೂರ್ತಿ, ಮುನಿಕೃಷ್ಣಪ್ಪ, ಬೆನ್ನಿಗಾನಹಳ್ಳಿ ರಾಮಚಂದ್ರ, ಕಾಂತರಾಜ, ಜಯರಾಮಯ್ಯ, ಜಂಬೂದೀಪ ಸಿದ್ದರಾಜು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಪಾಕ್ ಸೆರೆ ಹಿಡಿದಿದ್ದ ಯೋಧ ಪೂರ್ಣಂ ಕುಮಾರ್ ಶಾ ಬಿಡುಗಡೆ..!

ಪಾಕ್ ಸೆರೆ ಹಿಡಿದಿದ್ದ ಯೋಧ ಪೂರ್ಣಂ ಕುಮಾರ್ ಶಾ ಬಿಡುಗಡೆ..!

ಪಾಕ್ ಸೆರೆ ಹಿಡಿದಿದ್ದ ಬಿಎಸ್‌ಎಫ್ ಯೋಧ ಪೂರ್ಣಂ ಕುಮಾರ್ ಶಾ (Purnam Kumar Shaw) ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ

[ccc_my_favorite_select_button post_id="107025"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!