ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna

[ccc_my_favorite_select_button post_id="104571"]
ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ

`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila

[ccc_my_favorite_select_button post_id="104564"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!| Video

ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!|

ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="104539"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!