ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡು ಗೌರವ ಸಲ್ಲಿಸಿದರು.
ಈ ವೇಳೆ ಗೃಹಸಚಿವ ಶ್ರೀ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.