ದೊಡ್ಡಬಳ್ಳಾಪುರ ತಾಲೂಕಿನಲ್ಲಿ 400ರ ಗಡಿ ದಾಟಿದ ಕರೊನಾ / ಇಂದು 26 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ಮಂಗಳವಾರದ ಸಂಜೆಯ ವೇಳೆ 26 ಮಂದಿಗೆ ಸೋಂಕು ದೃಢಪಡುವ ಮೂಲಕ ತಾಲೂಕಿನಲ್ಲಿ 400ಗಡಿ ಮೀರಿ ಕರೊನಾ ಸೋಂಕಿತರ ಸಂಖ್ಯೆ ಬೆಳೆದಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಬುಲೆಟಿನ ಅನ್ವಯ.ಮಂಗಳವಾರದ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 16 ಮಂದಿ ಗಂಡು ಹಾಗೂ 10 ಮಂದಿ ಮಹಿಳೆಯರು ಸೇರಿ ಇಪ್ಪಾತ್ತಾರು ಜನರಿಗೆ ಕರೊನಾ ಸೋಂಕು ದೃಢ ಪಟ್ಟಿದ್ದು,ನಗರದ ಗಾಣಿಗರಪೇಟೆಯ 60ವರ್ಷದ ವ್ಯಕ್ತಿ ತೀವ್ರ ಶ್ವಾಸಕೋಶ ತೊಂದರೆಯಿಂದ ಮರಣ ಹೊಂದಿದ್ದಾರೆಂದು ವರದಿಯಾಗಿದೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ವಿನಾಯಕನಗರ 1, ಗಂಗಾಧರಪುರ 1, ಪಾರ್ವತೀಪುರ 8ನೇ ವಾರ್ಡ್ 1, ಕರೇನಹಳ್ಳಿ 1, ಭುವನೇಶ್ವರಿ ನಗರ 7, ಹೇಮಾವತಿ ಪೇಟೆ 5, ದೊಡ್ಡಬೆಳವಂಗಲ 1, ಮಲ್ಲೊಹಳ್ಳಿ 1, ವರದನಹಳ್ಳಿ 1, ಹೊಸಹುಡ್ಯ 1, ಕಮಲೂರು 2, ಹುಸ್ಕೂರು 1, ಬಾಶೆಟ್ಟಿಹಳ್ಳಿ 1 ಹಾಗೂ ಗುಂಜೂರಿನ ಇಬ್ಬರಲ್ಲಿ ಕರೊನಾ ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 409ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು,137 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 30 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 227 ಮಂದಿಯನ್ನು ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ /ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!