ದೊಡ್ಡಬಳ್ಳಾಪುರ ತಾಲೂಕಿನ 19 ಮಂದಿಗೆ ಕರೊನಾ ದೃಢ / ತೀವ್ರ ಅನಾರೋಗ್ಯಕ್ಕೆ ಒಳಗಾದ ಕರೊನಾ ವಾರಿಯರ್

ದೊಡ್ಡಬಳ್ಳಾಪುರ: ಕರೊನಾ ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸಿ ಸೋಂಕಿಗೆ ಒಳಗಾದ ಕರೊನಾ ವಾರಿಯರ್ ಒಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಕಾರಣ,ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಸುಮಾರು 57 ವರ್ಷ ವಯಸ್ಸಿನ ಕರೊನಾ ವಾರಿಯರ್.ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಸೋಂಕಿಗೊಳಗಾಗಿ,ನಗರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ತೀವ್ರ ಉಸಿರಾಟದ ತೊಂದರೆ ಕಾರಣ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 19 ಮಂದಿಗೆ ಕರೊನಾ ಸೋಂಕು ದೃಢ

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಶುಕ್ರವಾರದ ಕರೊನಾ ಬುಲೆಟಿನ್ ವರದಿಯಂತೆ ತಾಲೂಕಿನ 16 ಗಂಡು ಹಾಗೂ 3 ಮಹಿಳೆಯರು ಸೇರಿದಂತೆ 19 ಮಂದಿಗೆ ಸೋಂಕು ದೃಢಪಟ್ಟಿದ್ದು,ಇಪ್ಪತ್ತೊಂದು ಮಂದಿ ಗುಣಮುಖರಾಗಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ರೈಲ್ವೇ ಸ್ಟೇಷನ್ 2, ಬಾಶೆಟ್ಟಿಹಳ್ಳಿ 2, ಡಿಕ್ರಾಸ್ 1, ಪಾಲನ ಜೋಗಹಳ್ಳಿ 2, ಶಾಂತಿನಗರ 1, ಗಂಗಾಧರಪುರ 1, ತೇರಿನ ಬೀದಿ 2, ಮಾರುತಿ ನಗರ 1, ವಿನಾಯಕನಗರ 1, ಶಾಂತಿನಗರ ಏಳನೆ ರಸ್ತೆ 1, ದರ್ಗಾಪುರದ 1, ದೊಡ್ಡಬಳ್ಳಾಪುರದ ಇಬ್ಬರು ಕರೊನಾ ವಾರಿಯರ್ಸ್‌ ಹಾಗೂ ವಡ್ಡನಹಳ್ಳಿ ಗ್ರಾಮದ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನಲ್ಲಿ 492 ಕರೊನಾ  ಪ್ರಕರಣಗಳಾಗಿದ್ದು,16 ಮಂದಿ ಮೃತ ಪಟ್ಟು, 194 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 246 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!