ಫಸಲ್ ವಿಮಾ ಯೋಜನೆ ಅರ್ಜಿ ಸಲ್ಲಿಕೆಗೆ ಗ್ರಹಣ / ಯೋಜನೆ ಅನುಷ್ಟಾನ ಕೈ ಚೆಲ್ಲಿತೆ ಇಲಾಖೆ..?

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಫಸಲ್ ವಿಮಾ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು,ಸಮಸ್ಯೆ ಬಗೆ ಹರಿಯದ ಕಾರಣ ರೈತರು ಕಳೆದ ಮೂರು ದಿನಗಳಿಂದ ವಿಮೆ ಮಾಡಿಸಲು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅಲೆಯುವಂತಾಗಿದೆ.

ಅಕಾಲಿಕ ಮಳೆ,ಬರ ಅಥವಾ ರೋಗಗಳಿಂದ ಬೆಳೆ ನಷ್ಟ ಉಂಟಾಗಿ ರೈತರಿಗಾಗುವ ಆರ್ಥಿಕ ಅನಾನುಕೂಲವನ್ನು ತಪ್ಪಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ರೈತವಲಯದಲ್ಲಿ ಬಹಳಷ್ಟು ಪ್ರಯೋಜನಕಾರಿ ಎಂಬ ಆಶಾಭಾವನೆಯನ್ನು ತಂದಿದೆಯಾದರೂ.ಅರ್ಜಿ ಸಲ್ಲಿಸುವ ಅನೈನ್ ಪ್ರಕ್ರಿಯೆಗೆ ಗ್ರಹಣ ಬಡಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಗಿ,ಮುಸುಕಿನಜೋಳ,ಭತ್ತದ ಬೆಳೆ ವಿಮೆ ಮಾಡಿಸಲು ಆ.15 ಅಂತಿಮ ದಿನವಾಗಿದೆ.ಕರೊನಾ ಕರಿ ನೆರಳಿನಲ್ಲಿ ಸಾಮಾಜಿಕ ಅಂತರ ಕಾಪಾಡಬೇಕಾದ್ದು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಜವಬ್ದಾರಿ ಸಹ ಹೌದಾದರೂ,ಅರ್ಜಿ ಸಲ್ಲಿಕೆಯಾಗದೆ ಕಚೇರಿಗಳ ಮುಂದೆ ರೈತರು ಕಾಯಬೇಕಾ ಅನಿರ್ವಾರ್ಯತೆ ಉಂಟಾಗಿದೆ.

ಯೋಜನೆ ಅನುಷ್ಟಾನಕ್ಕೆ ಕೈ ಚೆಲ್ಲಿತೆ ಇಲಾಖೆ..?

ಅರ್ಜಿ ಸಲ್ಲಿಕೆ ನಂತರ ಪೇಮೆಂಟ್ ವೇಳೆ ಸಮಸ್ಯೆ ಎದುರಾಗುತ್ತಿದ್ದು,ಹಣ ಕಡಿತ ಗೊಂಡರು ವಿಮೆಗೆ ಹಣ ಸಂದಾಯವಾಗದಂತ ಸಮಸ್ಯೆ ಎದುರಾಗಿ ಸಾಮಾನ್ಯ ಸೇವಾ ಕೇಂದ್ರದ ವಿಎಲ್ ಇಗಳು ಪರದಾಡುತ್ತಿದ್ದಾರೆ.ರಾತ್ರಿವೇಳೆ ಕಾದು ಹಣ ಸಂದಾಯ ಮಾಡಲು ಯತ್ನಿಸುತ್ತಿದ್ದರು ಹಣ ಕಡಿತವಾಗುತ್ತದೆಯೇ ಹೊರತು,ಯೋಜನೆಗೆ ಹಣ ಸಂದಾಯವಾಗಿತ್ತಿಲ್ಲ.ಅಲ್ಲದೆ ಕಡಿತವಾದ ಹಣ ಮತ್ತೆ ಮರಳಿ ಖಾತೆ ಸೇರಲು ಒಂದು ವಾರ ಕಾಯಬೇಕೆಂಂಬ ಆರೋಪ ವಿಎಲ್ ಇ ಗಳದ್ದಾಗಿದೆ.

ರೈತರಿಗೆ ಅನುಕೂಲಕರವಾದ ಯೋಜನೆಯ ಸಮಾರ್ಪಕ ಅನುಷ್ಠಾನದ ಹೊಣೆಹೊತ್ತಿರುವ ಕೃಷಿ ಇಲಾಖೆಯಾಗಲಿ,ವಿಮಾ ಸಂಸ್ಥೆಯಾಗಲಿ,ಸಂರಕ್ಷಣೆ ಪೋರ್ಟಲ್,ಸಾಮಾನ್ಯ ಸೇವಾ ಕೇಂದ್ರ ದವರಾಗಲಿ ದೂರು ಬಂದರೂ ಕಾರ್ಯ ಪ್ರವೃತ್ತರಾಗದೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಸಮಸ್ಯೆ ಬಗೆ ಹರಿಯದೆ ಹಾಗೆ ಉಳಿದಿರುವುದರಿಂದ ಬೇಸತ್ತರಿವ ರೈತರು.ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳ ಬೇಜವಬ್ದಾರಿ ವಿರುದ್ಧ ಕ್ರಮಕೈಗೊಳ್ಳಲು ರೈತರು ಒತ್ತಾಯಿಸಿದ್ದಾರೆ.

ತಾಂತ್ರಿಕ ಸಮಸ್ಯೆ ನೀಗಿಸಲು ಸಹ ಮೇಲಧಿಕಾರಿಗಳಿಗಿಲ್ಲ ಕಾಳಜಿ..!

ಉತ್ತಮ ಯೋಜನೆಗಳನ್ನು ರೈತರಿಗೆ ತಲುಪಿಸ ಬೇಕಾದ್ದು ಅಧಿಕಾರಿಗಳ ಹೊಣೆ,ಆದರೆ ಮೇಲಧಿಕಾರಿಗಳು ಹಾಗೂ ತಾಂತ್ರಿಕ ಇಲಾಖೆಯ ಬೇಜವಬ್ದಾರಿಯಿಂದ ಅನೇಕ ಯೋಜನೆಗಳು ಯಶಸ್ವಿಯಾಗುತ್ತಿಲ್ಲ ಎಂದು ಹೆಸರೇಳಲು ಇಚ್ಚಿಸದ ಅಧಿಕಾರಿಯೋರ್ವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!