ಬಿಬಿಎಂಪಿ ಕೋವಿಡ್ ವಾರ್ಡ್ ಹಂತದ ಕಣ್ಗಾವಲು ಸಮಿತಿಯಿಂದ ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರ ಕೈ ಬಿಡಲು ಒತ್ತಾಯ

ದೊಡ್ಡಬಳ್ಳಾಪುರ: ಕರೊನಾ ಸೋಂಕು ನಿಯಂತ್ರಣ ಕುರಿತಂತೆ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಿಕ್ಷಕರನ್ನು ಬಿ.ಬಿ.ಎಂ.ಪಿ ವ್ಯಾಪ್ತಿಗೆ ನಿಯೋಜಿಸಿರುವುದನ್ನು ವಿನಾಯಿತಿ ನೀಡಿ, ಕರ್ತವ್ಯನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳದ ವ್ಯಾಪ್ತಿಯಲ್ಲಿಯೇ ಕೋವಿಡ್-19 ಕರ್ತವ್ಯಕ್ಕೆ ಅನುವು ಮಾಡಿಕೊಡಬೇಕೆಂದು ಕಾರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ ಘಟಕದಿಂದ ಶಾಸಕ ಟಿ.ವೆಂಕಟರಮಣಯ್ಯರನ್ನು ಮನವಿ ಮಾಡಲಾಯಿತು.

ಈ ವೇಳೆ ಮಾತನಾಡಿದ ಸಂಘದ ಮುಖಂಡರು,ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಿಕ್ಷಕರು ಕೋವಿಡ್-19 ಸಾಕ್ರಮಿಕ ರೋಗ ತಡೆಗಟ್ಟುವ ಸಂಬಂದ ವಿವಿಧ ಹಂತಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳ / ತಾಲ್ಲೂಕು / ಜಿಲ್ಲಾ ವ್ಯಾಪ್ತಿಯನ್ನು ಬಿಟ್ಟು ಕೋವಿಡ್-19 “Booth level Committee”  ಗೆ ಸರಿಸುಮಾರು 70 ರಿಂದ 100 ಕಿ.ಮೀ ದೂರವಿರುವ ಬಿ.ಬಿ.ಎಂ.ಪಿ  ವ್ಯಾಪ್ತಿಗೆ ನಿಯೋಜಿಸಿರುವುದು ಶಿಕ್ಷಕರಲ್ಲಿ ತುಂಬಾ ಆತಂಕವನ್ನು ಉಂಟುಮಾಡಿರುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಶಿಕ್ಷಕರು / ವಯಸ್ಸು ಆದವರು ಇರುವುದರಿಂದ ದೂರದ ಸ್ಥಳಗಳಿಗೆ ಪ್ರಯಾಣ ಮಾಡಿ ಕರ್ತವ್ಯನಿರ್ವಹಿಸುವುದು ಕಷ್ಟವಾಗಿರುವುದರಿಂದ,ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳದ ವ್ಯಾಪ್ತಿಯಲ್ಲಿಯೇ ಕೋವಿಡ್-19 ಕರ್ತವ್ಯಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಮನವಿ ಪತ್ರ ಸ್ವೀಕರಿಸಿದ ಶಾಸಕ ಟಿ.ವೆಂಕಟರಮಣಯ್ಯ ಬಿಬಿಎಂಪಿ ಆಯುಕ್ತ ಹಾಗೂ ಬೆಂ.ಗ್ರಾ.ಜಿಲ್ಲಾಧಿಕಾರಿ ಕರೆ ಮೂಲಕ ಮಾತನಾಡಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದು,ಸೋಮವಾರ ಖುದ್ದಾಗಿ ತೆರಳಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ಜಯಕುಮಾರ್,ರಾಜ್ಯಪರಿಷತ್ ಸದಸ್ಯ ಟಿ.ಕೆ.ಪ್ರಕಾಶ್.ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರದ ಕಾರ್ಯದರ್ಶಿ ದನಂಜಯ,ಸರ್ಕಾರಿ ನೌಕರರ ಸಂಘ ದೇವನಹಳ್ಳಿ ಕಾರ್ಯದರ್ಶಿ ಆದರ್ಶ ಸೇರಿದಂತೆ ಶಿಕ್ಷಕರಾದ ವಸಂತ್ ಗೌಡ,ಆರ್.ಶಿವಕುಮಾರ್,ನಾರಾಯಣ್, ಜ್ಯೂತಿಕುಮಾರ್ ಮತ್ತಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers' Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

[ccc_my_favorite_select_button post_id="115466"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!