ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ಹಬ್ಬವಾಗಿ ಆಚರಿಸಲು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಕರೆ

ದೊಡ್ಡಬಳ್ಳಾಪುರ: ಆಗಸ್ಟ್ 5 ರಂದು ಅಯೋದ್ಯೆಯಲ್ಲಿ ನಡೆಯಲಿರುವ ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ದಿನವನ್ನು ಮನೆ ಮನಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸುವ ಮೂಲಕ ವಿಜಯೋತ್ಸವ ಆಚರಿಸುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕರೆ ನೀಡಿರುವ ಹಿನ್ನಲೆಯಲ್ಲಿ ಅಂದಿನ ಆಚರಣೆಗಳ ಕುರಿತು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದಿಂದ ಸಮಾಜಕ್ಕೆ ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು  ಭಜರಂಗ ದಳದ ತುಮಕೂರು ವಿಭಾಗದ ಸಂಚಾಲಕ ನರೇಶ್ ರೆಡ್ಡಿ  ತಿಳಿಸಿದ್ದಾರೆ.

ಆಗಸ್ಟ್ 5 ರಂದು ಶ್ರೀ ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ ಅನುಸರಿಸಬೇಕಿರುವ ಆಚರಣೆಗಳ ಕುರಿತ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಶ್ರೀ ರಾಮ ಮಂದಿರ ನಿರ್ಮಾಣದ 550 ವರ್ಷಗಳ ಕನಸು ಈಗ ನನಸಾಗುತ್ತಿದ್ದು, ಆ ಶುಭ ಗಳಿಗೆ ಸಮೀಪದಲ್ಲಿಯೇ ಇದೆ.ಈ ದಿಸೆಯಲ್ಲಿ  ಪ್ರತಿ ಮನೆಗಳಲ್ಲಿಯೂ ಹಬ್ಬದ ಸಂಭ್ರಮ ಕಾಣಬೇಕು.ಶಿಲಾನ್ಯಾಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲದಿರುವುದರಿಂದ ಆ.೫ರಂದು ಬೆಳಿಗ್ಗೆ 10.30ರಿಂದ ದೃಶ್ಯವಾಹಿನಿಗಳಲ್ಲಿ ಪ್ರಸಾರವಾಗುವ ನೇರ ಪ್ರಸಾರವನ್ನು ಎಲ್ಲರೂ ವೀಕ್ಷಿಸಬೇಕು. ಶ್ರೀರಾಮನನ್ನು ಸ್ಮರಿಸುವ ಮೂಲಕ ಮನೆಗಳ ಮೇಲೆ ಭಗವದ್ ಧ್ವಜ ಹಾರಿಸಿ, ಸಿಹಿ ಮಾಡಿ ಹಬ್ಬ ಆಚರಿಸಬೇಕಿದೆ ಎಂದರು.

ಭಜರಂಗ ದಳ ಹಾಗೂ ವಿಶ್ವ ಹಿಂದು ಪರಿಷತ್ ನಿಂದ 5 ಸಾವಿರ ಮನೆಗಳಿಗೆ ದೀಪಗಳು ಹಾಗೂ ಪಾಕೆಟ್ ಕ್ಯಾಲೆಂಡರ್ಗಳನ್ನು ನೀಡುವ ಮೂಲಕ ಶುಭ ಹಾರೈಸಲಾಗುತ್ತಿದೆ. ಶಿಲಾನ್ಯಾಸದ ದಿನದಂದು ದೀಪಗಳನ್ನು ಬೆಳಗುವಂತೆ ಮನವಿ ಮಾಡಲಾಗಿದೆ. ನಗರದ ನೆಲದಾಂಜನೇಯಸ್ವಾಮಿ, ಶ್ರೀ ರಾಮ ದೇವಾಲಯಗಳಿಂದ ಮೃತ್ತಿಕೆ, ತೀರ್ಥಗಳನ್ನು ಅಯೋದ್ಯೆಗೆ ಕಳುಹಿಸಿಕೊಡಲಾಗುತ್ತಿದೆ ಎಂದರು.

ಆ.5ರಂದು ಕರಸೇವಕರಿಗೆ ಅಭಿನಂದನೆ:

ಆ.5ರಂದು ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 1992ರ ರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ತೆರಳಿದ್ದ ಕರಸೇವಕರಿಗೆ ಹಾಗೂ ಅಂದು ಹುತಾತ್ಮರಾದ ಸತೀಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕಾರ್ಯಕರ್ತರ ಸಮ್ಮುಖದಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದರು.

ವಿಶ್ವ ಹಿಂದು ಪರಿಷತ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ದೀಪಕ್ ಜೈನ್, ಭಜರಂಗ ದಳದ ಜಿಲ್ಲಾ ಸಂಚಾಲಕ ಮಧು ಬೇಗಲಿ, ತಾಲೂಕು ಸಂಚಾಲಕ ಭಾಸ್ಕರ್ ಭಗತ್, ಸಹ ಸಂಚಾಲಕ ಅರ್ಜುನ್ ವಿರಾಟ್ ಹಾಜರಿದ್ದರು.

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!