ದೊಡ್ಡಬಳ್ಳಾಪುರದಲ್ಲಿ ಲಾಂಗ್ ಸದ್ದು / ಯುವಕನ ಮೇಲೆ ಲಾಂಗಿನಿಂದ ಹಲ್ಲೆ

ದೊಡ್ಡಬಳ್ಳಾಪುರ: ಬಸವೇಶ್ವರ ನಗರದಲ್ಲಿ ಹಳೇಯ ದ್ವಷೇದ ಹಿನ್ನೆಲೆಯಲ್ಲಿ ಗೋವಿಂದರಾಜ್ ಎಂಬುವವರ ಮೇಲೆ ನಾಲ್ಕು ಜನ ಲಾಂಗಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಹಲ್ಲೆಗೆ ಒಳಗಾಗಿರುವ ಗೋವಿಂದರಾಜು,ಸುಮಾರು 6 ತಿಂಗಳ ಹಿಂದೆ ಬಸವೇಶ್ವರ ನಗರದಲ್ಲಿ ಅಂಬರೀಶ್,ಮಂಜುನಾಥ್ ಎಂಬುವವರು ರಾತ್ರಿ ವೇಳೆ ಜನವಸತಿ ಪ್ರದೇಶದಲ್ಲಿ ಸ್ನೇಹಿತರ ಜನ್ಮ ದಿನಾಚರಣೆಗಳನ್ನು ನಡೆಸುತ್ತ ಪಟಾಕಿ ಸಿಡಿಸುತಿದ್ದರು. ಇದನ್ನು ವಿರೋಧಿಸಿ ಸ್ಥಳೀಯರೆಲ್ಲರು ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರಿಗೆ ದೂರು ನೀಡಿದ್ದರಲ್ಲಿ ನನ್ನ ಪಾತ್ರವು ಇದೆ ಎನ್ನುವ ಅನುಮಾನದ ಮೇಲೆ ಭಾನುವಾರ ರಾತ್ರಿ ಸ್ನೇಹಿತರೊಂದಿಗೆ ಬಂದು ಲಾಂಗಿನಿಂದ ಹಲ್ಲೆ ನಡೆಸಿದ್ದಾನೆ.ಲಾಂಗು ತಾಗಿ ಕೈ ಮೂಳೆ ಮುರಿದಿದೆ ಎಂದರು.

ಪುಂಡಾಟಿಕೆಗೆ ಕಡಿವಾಣ ಹಾಕಿ: ಬಸವೇಶ್ವರ ನಗರದಲ್ಲಿ ವಾಸವಾಗಿರುವ ಬಹುತೇಕ ಜನ ಕೂಲಿಕಾರ್ಮಿಕರು. ಹೀಗಾಗಿ ಇಷ್ಟು ವರ್ಷಗಳ ಕಾಲ ಅತ್ಯಂತ ಶಾಂತಿಯುತ ಪ್ರದೇಶವಾಗಿತ್ತು. ಯಾವುದೇ ಅಹಿತರಕ ಘಟನೆಗಳು ನಡೆಯುತ್ತಿರಲಿಲ್ಲ. ಆದರೆ ಕೆಲಸ ಮಾಡದೆ ತಿರುಗಾಡುತ್ತಿರುವ ಕೆಲ ಯುವಕರು ವಿನಾಕಾರಣ ಗಲಾಟೆಗಳನ್ನು ಮಾಡುತ್ತ ಜನರನ್ನು ತಮ್ಮ ಹಿಡತದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದರ ಭಾಗವಾಗಿಯೇ ಭಾನುವಾರ ಇದೇ ಪ್ರಥಮ ಬಾರಿಗೆ ಬಸವೇಶ್ವರ ನಗರದಲ್ಲಿ ಲಾಂಗುಗಳನ್ನು ಜಳಪಿಸಲಾಗಿದೆ. ಪೊಲೀಸರು ಈಗಲೇ ಎಚ್ಚೆತ್ತುಕೊಂಡು ಪುಂಡರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಸೋಮವಾರ ಬಸವೇಶ್ವರ ನಗರದ ಸಾರ್ವಜನಿಕರು ಸರ್ಕಲ್ಇನ್ಸ್ಪೆಕ್ಟರ್ ರಾಘವ ಎಸ್.ಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ತಂಡ ರಚನೆ: ಲಾಂಗಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ತಲೆಮರೆಸಿಕೊಂಡಿರುವ ಅಂಬರೀಶ್, ಪ್ರಶಾಂತ್, ವಿರೇಶ್ ಇವರ ಬಂಧನಕ್ಕೆ ಪೊಲೀಸರು ಎರಡು ತಂಡಗಳನ್ನು ರಚಿಸಿದ್ದಾರೆ.ಮಂಜುನಾಥ್ ಎಂಬಾತನನ್ನು ಬಂಧಿಸಲಾಗಿದೆ.ಹಲ್ಲೆ ನಡೆಸಿ ಪರಾರಿಯಾಗುವ ಸಂದರ್ಭದಲ್ಲಿ ಆರೋಪಿಗಳು ಬಿಟ್ಟು ಹೋಗಿರುವ ಬೈಕ್, ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!