ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]