ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]