ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!