ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!