ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]