ಆಯೋಧ್ಯೆಯ ಶ್ರೀ ರಾಮಮಂದಿರಕ್ಕಾಗಿ ದೊಡ್ಡಬಳ್ಳಾಪುರದ ಕರ ಸೇವಕನ ‌ಪ್ರಾಣ ತ್ಯಾಗ

ದೊಡ್ಡಬಳ್ಳಾಪುರ: 1993ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಕಾರ್‍ಯದಲ್ಲಿ ದೊಡ್ಡಬಳ್ಳಾಪುರದಿಂದ 12ಕರ ಸೇವಕರು ತೆರಳಿದ್ದರ ಕನಸು ಈಡೇರಿತ್ತಿರುವುದು ಸಂತಸದ ವಿಷಯವಾದರೆ, ಆ.12 ಮಂದಿ ಕರಸೇವಕರ ಪೈಕಿ ಒಬ್ಬರಂತೂ ಹಿಂತುರುಗದೇ ಇರುವುದು ದೊಡ್ಡಬಳ್ಳಾಪುರದ ಪಾಲಿಗೆ ಅದು ದುರಂತ ಎನಿಸಿದೆ. 

ಆದರೆ ಇಂದು ನಡೆಯುತ್ತಿರುವ ರಾಮಮಂದಿರದ ಭೂಮಿ ಪೂಜೆಗೆ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣೆ ನೀರ್ಮಾಣವಾಗಿದ್ದು, ಅಗಲಿಲದ ಕರ ಸೇವಕನಿಗೆ ಹಿಂದೂ ಜಾಗರಣಾ ವೇದಿಕೆ ತಾಲೂಕಿನಾದ್ಯಂತ 20 ವೃತ್ತಗಳಲ್ಲಿ ಪೂಜೆ ಸಲ್ಲಿಸುವ ಮೂಲಕ 1000 ಕ್ಕೂ ಹೆಚ್ಚು ಲಾಡು ಹಂಚುವ ಹಂಚುವ ಕಾರ್ಯಕ್ಕೆ ಮುಂದಾಗಿದ್ದಾರೆ. 

ಅಯೋಧ್ಯೆ ಬಾಬ್ರಿ ಮಸೀದಿಯ ದ್ವಂಸದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಮಂಡಿ ಬ್ಯಾಡರಹಳ್ಳಿ ವಿ.ಸತೀಶ್ ತನ್ನ 18ನೇ ವಯಸ್ಸಿನಲ್ಲೆ ಗೋಲಿಬಾರಿನಲ್ಲಿ ಸಾವನಪ್ಪಿದ್ದ.ಆ ಸಮಯದಲ್ಲಿ ದೇಶಾದ್ಯಂತ ಸಾವಿರಾರು ಮಂದಿ ರಾಮ ಮಂದಿರಕ್ಕೆ ಪ್ರಾಣ ತ್ಯಾಗ ಮಾಡಿದ್ದರು.ಈ ಸಾಲಿನಲ್ಲಿ ದೊಡ್ಡಬಳ್ಳಾಪುರದ ತರುಣನೊಬ್ಬ ಪ್ರಾಣ ತ್ಯಾಗ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.ಅಂದಿನ ಬಲಿಧಾನದ ಫಲವಾಗಿ ಕೊನೆಗೂ ರಾಮಜನ್ಮ ಭೂಮಿಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ನಡೆಯುತ್ತಿರುವುದು ಐತಿಹಾಸಿಕ ಜಯವಾಗಿದೆ.

ಈ ಹಂತದಲ್ಲಿ ದೊಡ್ಡಬಳ್ಳಾಪುರದ ಬಜರಂಗದಳ ಅಂಜನಾಧ್ರಿ ಟ್ರಸ್ಟ್ ಮೂಲಕ ಮನೆ ಮನೆಗೂ ದೀಪ ಹಾಗು ರಾಮನ ಭಾವಚಿತ್ರವನ್ನು ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದರೊಂದಿಗೆ ರಾಮಜನ್ಮ ಭೂಮಿಯ ಕರಸೇವಕರಿಗೆ ಅಭಿನಂದಿಸಿ ಗೌರವಿಸುವ ಮೂಲಕ ರಾಮಜನ್ಮ ಭೂಮಿ ವಿವಾದದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು 18ನೇ ವಯಸ್ಸಿಗೆ ಅಯೋಧ್ಯೆಯಲ್ಲಿ ಬಲಿದಾನ; 

ಅಂದು ಬಾಬ್ರಿ ಮಸೀದಿ ದ್ವಂಸ ಇಡೀ ವಿಶ್ವವೇ ಹಿಂತಿರುಗೆ ನೋಡುವಂತೆ ಮಾಡಿತ್ತು.ಲಕ್ಷಾಂತರ ಕರ ಸೇವಕರು ಬಾಬ್ರಿ ಮಸೀದಿಯನ್ನು ಹೊಡೆದ ಕಥೆ ಇಂದಿಗೂ ರೋಚಕದ ನೆನಪಾಗಿ ಪ್ರತಿ ಮನಸ್ಸಲ್ಲಿ ಉಳಿದಿದೆ. ಕೊನೆಗೂ ಸುಮಾರು ದಶಕಗಳಿಂದ ವಿವಾದದಲ್ಲೆ ಇದ್ದ ರಾಮಮಂದಿರ ನಿರ್ಮಾಣ ಕೊನೆಗೂ ಸುಂಖಾತ್ಯ ಕಡಿರುವುದರಿಂದರಿಂದ ದೊಡ್ಡಬಳ್ಳಾಪುರದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಾಣ ಮಾಡಿದೆ. ಇಂತಹ ಸಂದರ್ಭದಲ್ಲಿ ಅಂದು ಅಯೋಧ್ಯೆಗೆ ತರಳಿದ್ದ 12 ಮಂದಿ ಕರಸೇವಕರ ಪೈಕಿ ತಾಲೂಕಿನ ಮಂಡಿ ಬ್ಯಾಡರಹಳ್ಳಿಯ 18ರ ವಯೋಮಾನದ ನವ ತರುಣ ವಿ.ಸತೀಶ್ ರಾಮಂದಿರ ನಿರ್ಮಾಣಕ್ಕೆ ಪ್ರಾಣ ತೆತ್ತಿದ್ದ.ಆ ಚಿಗುರು ಮೀಸೆಯ ಯುವಕ ಕೇವಲ ಕರ ಸೇವಕನಾಗಿರದೆ ಅಷ್ಟೋತ್ತಿಗಾಗಲೆ ರಾಷ್ಟ್ರೀಯ ಕಬ್ಬಡಿ ಕ್ರೀಪಟುವಾಗಿ ಭವಿಷ್ಯದ ದಿನಗಳ ಸಾಧನೆ ಹಾದಿಯಲ್ಲಿ ಸಾಗುತ್ತಿದ್ದ.ಬುದುಕಿ ಬಾಳಬೇಕಿದ್ದ ಆ ತರುಣ ಅಂದು ರಾಮಮಂದಿರಕ್ಕೆ ತನ್ನ ಪ್ರಾಣವನ್ನೆ ಬಲಿ ನೀಡಿದ್ದ.ಆದರೆ ಅಂದು ನಡೆದ ಗೋಲಿಬಾರಿನಲ್ಲಿ ಅವರ ಮೃತ ದೇಹವೂ ಸಹ ದೊರೆಯದೆ ಅವರ ಕುಟುಂಬ ಮತ್ತಷ್ಟು ನೋವಿಗೆ ಜಾರಿತ್ತು. ಹೀಗಾಗಿ ಅವರ ಕುಟುಂಬ ಇಂದಿಗೂ ಸಹ ಅವನು ಸತ್ತಿಲ್ಲ ಯಾವುದೇ ರೂಪದಲ್ಲಾದರು ಬಂದೇ ಬರುತ್ತಾನೆ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!