ದೊಡ್ಡಬಳ್ಳಾಪುರ ತಾಲೂಕಿನ 253 ಜನ ಕರೊನಾದಿಂದ ಗುಣಮುಖ / ಇಂದು 24 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಇಂದು ಇಪ್ಪತ್ನಾಲ್ಕು ಮಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 253 ಮಂದಿ ಕರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಬುಲೆಟಿನ ಅನ್ವಯ.

ಬುಧವಾರ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 18 ಮಂದಿ ಗಂಡು ಹಾಗೂ 6 ಮಂದಿ ಮಹಿಳೆಯರು ಸೇರಿ ಇಪ್ಪತ್ನಾಲ್ಕು ಜನರಿಗೆ ಸೋಂಕು ದೃಢ ಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ. ಕರೇನಹಳ್ಳಿ 1, ಇಸ್ಲಾಂಪುರ 1, ಶ್ರೀನಗರ 1, ರೈಲ್ವೆ ಸ್ಟೇಷನ್ 1, ಚಿಕ್ಕಪೇಟೆ 1, ಬ್ಯಾಂಕ್ ಸರ್ಕಲ್ 4, ಬಾಶೆಟ್ಟಿಹಳ್ಳಿ 2,  ರಾಜಘಟ್ಟ 1, ಕಂಟನಕುಂಟೆ 1, ಪಾಲ್ ಪಾಲ್ ದಿನ್ನೆ 1, ಗುಂಜೂರು 3, ಶಾಂತಿನಗರ 2, ಚಿಕ್ಕತುಮಕೂರು 3, ಪೊಲೀಸ್ ಕ್ವಾಟ್ರಸ್ 1 ಹಾಗೂ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 581 ಮಂದಿ ಸೋಂಕು ತಗುಲಿದ್ದು,253 ಮಂದಿ ಗುಣಮುಖರಾಗಿದ್ದರೆ 16 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 29 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 283 ಮಂದಿಯನ್ನು ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ /ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

KPCC ಅಧ್ಯಕ್ಷ ಸ್ಥಾನ ಬದಲಾವಣೆ .. ಊಹಾಪೋಹದ ಸುದ್ದಿ ಮಾಡಬೇಡಿ ಎಂದು ಖರ್ಗೆ ಕಿಡಿ

KPCC ಅಧ್ಯಕ್ಷ ಸ್ಥಾನ ಬದಲಾವಣೆ .. ಊಹಾಪೋಹದ ಸುದ್ದಿ ಮಾಡಬೇಡಿ ಎಂದು ಖರ್ಗೆ

ತಿರುಚಿ, ಮಾಲ್ ಮಸಾಲ್ ಹಚ್ಚುತ್ತೀರಿ..ಅದಕ್ಕೆ ಬಹಳ ಜನ ನಿಮಗೆ ನಿಜ ಹೇಳೋದಿಲ್ಲ. ನಾವ್ ಒಂದ್ ಹೇಳುದ್ರೆ ನಿಮ್ ಆಫೀಸ್ ಓದ ನಂತರ ಮತ್ತೊಂದು ಪ್ರಸಾರ ಆಗುತ್ತೆ. Mallikarjun Kharge

[ccc_my_favorite_select_button post_id="102672"]
ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ನ್ಯೂಸ್ ಚಾನಲ್ ನಲ್ಲಿ ಸೇರ್ಕೊಂಡು ಅವನ ಪರವಾಗಿಯೇ ಸುದ್ದಿ ಮಾಡ್ತಾ ಇದ್ದಾರೆ. ಅವರನ್ನ ಗಮನಿಸಿದ್ದಾರೆ. ನಿಮ್ದ್ ನೀವ್ ಹೊಡಿತಾ ಇರಿ, ನಮ್ದ್ ನಾವ್ ಮಾಡ್ತಾ ಇರ್ತೀವಿ ಎಂದರು. bjp

[ccc_my_favorite_select_button post_id="102468"]
MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

ರಾಷ್ಟ್ರಪತಿ ದೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನದ ಬಳಿಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. Maha Kumbhamela

[ccc_my_favorite_select_button post_id="102507"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸಿದ್ದೇಶ್ ಹಾಗೂ ಜಗದೀಶ್ ನಡುವೆ ಕುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಇದು ಅತಿರೇಕ ಮಾಡಿಕೊಂಡು ಜಗದೀಶ್ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102670"]
ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಸಾವು-ನೋವು ಆಗುತ್ತಿತ್ತು KSRTC

[ccc_my_favorite_select_button post_id="102495"]

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು

[ccc_my_favorite_select_button post_id="102325"]

Doddaballapura: ಬಸ್ ಅಪಘಾತ News update.. ಚಿಕಿತ್ಸೆ

[ccc_my_favorite_select_button post_id="102061"]

Doddaballapura: ಮತ್ತದೇ ಜಾಗದಲ್ಲಿ KSRTC ಬಸ್ ಅಪಘಾತ..!

[ccc_my_favorite_select_button post_id="102046"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!