ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿಗೆ ಶೇ.88.57 ಫಲಿತಾಂಶ / ದೊಡ್ಡಬಳ್ಳಾಪುರದ ಅಜಯ್.ಎಸ್ ಜಿಲ್ಲೆಗೇ ಪ್ರಥಮ

ದೊಡ್ಡಬಳ್ಳಾಪುರ: ಕಳೆದ ಜೂನ್ ನಲ್ಲಿ ನಡೆದ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಶೇ.88.57  ರಷ್ಟು ಫಲಿತಾಂಶ ಪಡೆಯುವ ಮೂಲಕ ದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  3ನೇ ಸ್ಥಾನ ಗಳಿಸಿದೆ ಎಂದು ಕ್ಷೇತ್ರ ಶಿಕ್ಷಣಾಕಾರಿ ಬೈಯಪ್ಪ ರೆಡ್ಡಿ ತಿಳಿಸಿದ್ದಾರೆ.

ಅವರು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿ,ಈ ಬಾರಿ ತಾಲೂಕಿನ ಒಟ್ಟು 55 ಪ್ರೌಢಶಾಲೆಗಳಿಂದ 1714 ಬಾಲಕರು ಹಾಗೂ 1629 ಬಾಲಕಿಯರು ಸೇರಿ 3343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 1491 ಬಾಲಕರು, 1470 ಬಾಲಕಿಯರು ಸೇರಿ ಒಟ್ಟು  2961 ವಿದ್ಯಾರ್ಥಿಗಳು  ಉತ್ತೀರ್ಣರಾಗಿದ್ದಾರೆ.

ಕಳೆದ ಸಾಲಿನಲ್ಲಿ. ಶೇ.79.7 ರಷ್ಟು ಲಿತಾಂಶ ಗಳಿಸಿತ್ತು.ಬಾಲಕರು ಶೇ. 86.98ರಷ್ಟು ಮತ್ತು ಬಾಲಕಿಯರು ಶೇ. 90.23 ಉತ್ತೀರ್ಣರಾಗಿರುವುದರ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಸರ್ಕಾರಿ ಶಾಲೆಗಳು ಶೇ. 84.41 (ಎ+ಶ್ರೇಣಿ 40,ಎ -146) ಅನುದಾನಿತ ಶಾಲೆಗಳು ಶೇ. 84.60 (ಎ+ಶ್ರೇಣಿ 17,ಎ -79)  ಮತ್ತು   ಅನುದಾನ ರಹಿತ ಶಾಲೆಗಳು ಶೇ. 94.30 (ಎ+ಶ್ರೇಣಿ 242,ಎ -284) ಸೇರಿ ತಾಲೂಕಿನಲ್ಲಿ ಒಟ್ಟಾರೆ ಎ+ಶ್ರೇಣಿ 299,ಎ ಶ್ರೇಣಿ 509 ರಷ್ಟು ಫಲಿತಾಂಶ ಪಡೆದಿದೆ.

ನಗರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಯ ಅಜಯ್.ಎಸ್ 622 ಅಂಕಗಳನ್ನು  ಗಳಿಸಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾನೆ.   

ಉಳಿದಂತೆ ನಳಂದ ಪ್ರೌಢ ಶಾಲೆಯ ಹರಿಣಿ.ಎನ್(619),ಕಾರ್ಮಲ್ ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿನಿ ‘ಭಾವನ ಬಿ. ಚೌಧರಿ(618) ಮನು ಟಿ.ಪಿ(614) ನಳಂದ ಶಾಲೆಯ ವಿನಯ್ ಎಸ್ (615) ಸ್ವಾಮಿ ವಿವೇಕಾನಂದ ಇಂಗ್ಲೀಷ್ ಪ್ರೌಢಶಾಲೆಯ ಸೃಜನ್ ಗೌಡ(613), ಎಂ.ಎ.ಬಿ.ಎಲ್ ಪ್ರೌಢಶಾಲೆ ಮಾನಸ.ಇ (613), ಸರಸ್ವತಿ ಶಾಲೆಯ ಮೋಹನ್ ಹೆಚ್(611), ದೊಡ್ಡಬೆಳವಂಗಲದ ಕೆ.ಪಿ.ಎಸ್ ಶಾಲೆಯ ಚೈತನ್ಯ.ಎನ್(610) ಕೊಂಗಾಡಿಯಪ್ಪ ಪ್ರೌಢಶಾಲೆಯ ನರೇಂದ್ರಬಾಬು ಸಿ(610)ದೊಡ್ಡಬೆಳವಂಗಲದ ಜ್ಞಾನವಾಹಿನಿ ಇಂಗ್ಲೀಷ್ ಪ್ರೌಢಶಾಲೆ ಅನುಷಾ ಎಸ್(609) ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗೋವಿಂದಕುಮಾರ್ (608)  ದೊಡ್ಡಬೆಳವಂಗಲದ ಜ್ಞಾನವಾಹಿನಿ ಇಂಗ್ಲೀಷ್ ಪ್ರೌಢ ಶಾಲೆಯ ವಾಸುದೇವ ಮೂರ್ತಿ.ಜಿ (608)

ಕನ್ನಡ ಮಾಧ್ಯಮದಲ್ಲಿ  ತಾಲೂಕಿನ ಅರಳುಮಲ್ಲಿಗೆ  ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತ ವೈ. ಎಸ್. 605 ಅಂಕ ಪಡೆದು ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯಾಗಿದ್ದಾಳೆ.

ಉಳಿದಂತೆ ಕನ್ನಡ ಮಾಧ್ಯಮದಲ್ಲಿ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿಯ ತೇಜಸ್ವಿನಿ (585) ಸರ್ಕಾರಿ ಪ್ರೌಢಶಾಲೆ, ಸಕ್ಕರೆ ಗೊಲ್ಲಹಳ್ಳಿ ಅನಿತ ಕೆ. ಎನ್. (578 ) ಸರ್ಕಾರಿ ಪ್ರೌಢಶಾಲೆ, ಚೆನ್ನವೀರನ ಹಳ್ಳಿ ಚಿನ್ಮಯಿ (578) ಸರ್ಕಾರಿ ಪ್ರೌಢಶಾಲೆ,ಅರಳು ಮಲ್ಲಿಗೆ ಲಲಿತ ಬಿ.ಎಸ್.(578) ಮಾರುತಿ ಪ್ರೌಢಶಾಲೆ,ರಾಜಘಟ್ಟದ  ಗಾನಶ್ರೀ (576) ಕೊಂಗಾಡಿಯಪ್ಪ ಪ್ರೌಢಶಾಲೆಯ ದಿವ್ಯ ಕೆ. ಪಿ. (574) ಸರ್ಕಾರಿ ಪ್ರೌಢಶಾಲೆ ಚೆನ್ನವೀರನಹಳ್ಳಿ ಚಿನ್ಮಯಿ (573), ಸರ್ಕಾರಿ ಪ್ರೌಢಶಾಲೆ ಹುಲಿಕುಂಟೆಯ ಮೊನಿಕಾ ಜಿ.ಎಂ (573) ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಶೇ.100 ಲಿತಾಂಶ ಪಡೆದ ಶಾಲೆಗಳು: 

ತಾಲೂಕಿನ 55 ಪ್ರೌಢಶಾಲೆಗಳ ಪೈಕಿ 16 ಪ್ರೌಢಶಾಲೆಗಳು ಶೇ.100 ಫಲಿತಾಂಶ ಗಳಿಸಿವೆ. 

ಸರ್ಕಾರಿ ಪ್ರೌಢಶಾಲೆಗಳಲ್ಲಿ ಅರಳುಮಲ್ಲಿಗೆ ಸರ್ಕಾರಿ ಪ್ರೌಡಶಾಲೆ, ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಶೇ.100 ಫಲಿತಾಂಶ ಗಳಿಸಿವೆ. 

ಅನುದಾನ ರಹಿತ ಶಾಲೆಗಳಲ್ಲಿ ಕೇಂಬ್ರಿಡ್ ಪ್ರೌಢಶಾಲೆ, ಶ್ರೀ ದೇವರಾಜ ಅರಸು ವಸತಿ ಶಾಲೆ, ನಿಸರ್ಗ ಪಬ್ಲಿಕ್ ಸ್ಕೂಲ್, ಬಾಶೆಟ್ಟಿಹಳ್ಳಿಯ ನಿಕಿಲಾ ವಿದ್ಯಾನಿಕೇತನ, ದೊಡ್ಡಬೆಳವಂಗಲದ ಜ್ಞಾನವಾಹಿನಿ ಪ್ರೌಢಶಾಲೆ, ಕಂಟನಕುಂಟೆಯ ಲಿಟಲ್ ಮಾಸ್ಟರ್ ಇಂಗ್ಲೀಷ್ ಹೈಸ್ಕೂಲ್, ಕಾರ್ಮಲ್ ಜ್ಯೋತಿ ಪ್ರೌಢಶಾಲೆ, ಶ್ರಿರಾಮ ಪ್ರೌಢಶಾಲೆ, ಲಾವಣ್ಯ ಪ್ರೌಢಶಾಲೆ, ಶ್ರೀ ಮಾತಾ ಇಂಟರ್ ನ್ಯಾಷನಲ್ ಶಾಲೆ, ಎಸ್ ಎಲ್ ಆರ್ ಎಸ್ ಪ್ರೌಢಶಾಲೆ, ಎಸ್ ಜೆ ಆರ್ ಸಿ ವಿದ್ಯಾನಿಕೇತನ, ನವೋದಯ ವಿದ್ಯಾನಿಕೇತನ ಶಾಲೆಗಳಾಗಿವೆ.

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!