ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕೆಲಸ ಕಾರ್ಯಗಳಿಗೆ ನೇಮಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಕರನ್ನು ಬಿಡುಗಡೆಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವಿ.ಧನಂಜಯ, ರಾಜ್ಯಪರಿಷತ ಸದಸ್ಯ ಟಿ.ಕೆ.ಪ್ರಕಾಶ್,ದೇವನಹಳ್ಳಿ ಸರ್ಕಾರಿ ನೌಕರರ ಸಂಘದ  ಕಾರ್ಯದರ್ಶಿ ಬಿ.ಆದರ್ಶ ಸ್ವೀಕರಿಸಿದರು.

ಆದೇಶದಲ್ಲಿರುವುದು

ಬಿಬಿಎಂಪಿ ಕಚೇರಿ ಆದೇಶದಂತೆ ಈಗಾಗಲೇ ಎರಡು ಹಂತದಲ್ಲಿ ಮತಗಟ್ಟೆ ಮಟ್ಟದ ತಂಡಗಳನ್ನು ಈಗಾಗಲೇ ರಚಿಸಿ ಆದೇಶ ಹೊರಡಿಸಲಾಗಿತ್ತು.ಅಲ್ಲದೆ ಉಪನಿರ್ದೇಶಕರು  (ಆಡಳಿತ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಉಲ್ಲೇಖ-(2)ರ ಪತ್ರದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರ ಮಾಹಿತಿಯನ್ನು 4 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿದ್ಧಪಡಿಸಿ ನೀಡಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿರುವುದು ಸರಿಯಷ್ಟೆ.

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ 1696 ಮಂದಿ ಶಿಕ್ಷಕರುಗಳು ವಾಸಸ್ಥಳದಿಂದ ಆಗಮಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಅನಾನುಕೂಲವಾಗುವ ದೃಷ್ಟಿಯಿಂದ ಸದರಿಯವರು ವಾಸವಿರುವ ಪ್ರದೇಶದಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು ಅನುವಾಗುವಂತೆ, ಬಿಬಿಎಂಪಿ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ. (ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ದಿನಾಂಕ ಜುಲೈ.17 ರ ಪತ್ರದೊಂದಿಗೆ ಸಲ್ಲಿಸಿರುವ ಪಟ್ಟಿಯಲ್ಲಿರುವ ಶಿಕ್ಷಕರುಗಳಿಗೆ ಮಾತ್ರ)

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯತಿ ಪಡೆದಿರುವ ಶಿಕ್ಷಕರುಗಳ ಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿ, ಸದರಿ ಶಿಕ್ಷಕರುಗಳ ವಾಸವಾಗಿರುವ ಸಂಬಂಧಪಟ್ಟ ಜಿಲ್ಲೆಗಳಲ್ಲಿ ಶಿಕ್ಷಕರುಗಳ ಸೇವೆಯನ್ನು ಕೋವಿಡ್-19 ಕೆಲಸಕಾರ್ಯಗಳಿಗೆ ನಿಯೋಜಿಸುವ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕೆಂದು ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರಿಗೆ ಸೂಚಿಸಿದೆ.

ರಾಜಕೀಯ

ನಾನು ಸಿಎಂ ಆದರೆ ಮಹಿಳೆಯರಿಗೆ ರೂ.5000 ಕೊಡುತ್ತೇನೆ; ಹೆಚ್.ಡಿ. ಕುಮಾರಸ್ವಾಮಿ

ನಾನು ಸಿಎಂ ಆದರೆ ಮಹಿಳೆಯರಿಗೆ ರೂ.5000 ಕೊಡುತ್ತೇನೆ; ಹೆಚ್.ಡಿ. ಕುಮಾರಸ್ವಾಮಿ

₹2000 ಏನು ಬಂತು, ನಾನಾದರೆ ₹5000 ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ ₹5000 ಕೊಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121300"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!