ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕೆಲಸ ಕಾರ್ಯಗಳಿಗೆ ನೇಮಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಕರನ್ನು ಬಿಡುಗಡೆಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವಿ.ಧನಂಜಯ, ರಾಜ್ಯಪರಿಷತ ಸದಸ್ಯ ಟಿ.ಕೆ.ಪ್ರಕಾಶ್,ದೇವನಹಳ್ಳಿ ಸರ್ಕಾರಿ ನೌಕರರ ಸಂಘದ  ಕಾರ್ಯದರ್ಶಿ ಬಿ.ಆದರ್ಶ ಸ್ವೀಕರಿಸಿದರು.

ಆದೇಶದಲ್ಲಿರುವುದು

ಬಿಬಿಎಂಪಿ ಕಚೇರಿ ಆದೇಶದಂತೆ ಈಗಾಗಲೇ ಎರಡು ಹಂತದಲ್ಲಿ ಮತಗಟ್ಟೆ ಮಟ್ಟದ ತಂಡಗಳನ್ನು ಈಗಾಗಲೇ ರಚಿಸಿ ಆದೇಶ ಹೊರಡಿಸಲಾಗಿತ್ತು.ಅಲ್ಲದೆ ಉಪನಿರ್ದೇಶಕರು  (ಆಡಳಿತ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಉಲ್ಲೇಖ-(2)ರ ಪತ್ರದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರ ಮಾಹಿತಿಯನ್ನು 4 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿದ್ಧಪಡಿಸಿ ನೀಡಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿರುವುದು ಸರಿಯಷ್ಟೆ.

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ 1696 ಮಂದಿ ಶಿಕ್ಷಕರುಗಳು ವಾಸಸ್ಥಳದಿಂದ ಆಗಮಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಅನಾನುಕೂಲವಾಗುವ ದೃಷ್ಟಿಯಿಂದ ಸದರಿಯವರು ವಾಸವಿರುವ ಪ್ರದೇಶದಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು ಅನುವಾಗುವಂತೆ, ಬಿಬಿಎಂಪಿ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ. (ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ದಿನಾಂಕ ಜುಲೈ.17 ರ ಪತ್ರದೊಂದಿಗೆ ಸಲ್ಲಿಸಿರುವ ಪಟ್ಟಿಯಲ್ಲಿರುವ ಶಿಕ್ಷಕರುಗಳಿಗೆ ಮಾತ್ರ)

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯತಿ ಪಡೆದಿರುವ ಶಿಕ್ಷಕರುಗಳ ಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿ, ಸದರಿ ಶಿಕ್ಷಕರುಗಳ ವಾಸವಾಗಿರುವ ಸಂಬಂಧಪಟ್ಟ ಜಿಲ್ಲೆಗಳಲ್ಲಿ ಶಿಕ್ಷಕರುಗಳ ಸೇವೆಯನ್ನು ಕೋವಿಡ್-19 ಕೆಲಸಕಾರ್ಯಗಳಿಗೆ ನಿಯೋಜಿಸುವ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕೆಂದು ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರಿಗೆ ಸೂಚಿಸಿದೆ.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!