ಎಸ್ ಡಿ ಪಿಐ / ಪಿಎಫ್ ಐ ನಿಷೇಧಕ್ಕೆ ರಾಜ್ಯಪಾಲರಿಗೆ‌ ಮನವಿ ಸಲ್ಲಿಸಿದ ದೊಡ್ಡಬಳ್ಳಾಪುರದ ಬಜರಂಗದಳದ ಕಾರ್ಯಕರ್ತರು

ದೊಡ್ಡಬಳ್ಳಾಪುರ: ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ ಮತ್ತು ದುರುದ್ದೇಶಿತವಾಗಿದ್ದು,ಈ ಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರೆನ್ನಲಾಗಿರುವ ಎಸ್ ಡಿ ಪಿಐ / ಪಿಎಫ್ ಐ ನಿಷೇಧಿಸಬೇಕೆಂದು ಒತ್ತಾಯಿಸಿ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ‌ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಜರಂಗದಳದ ತುಮಕೂರು ವಿಭಾಗ ಸಂಚಾಲಕ್ ನರೇಶ್ ರೆಡ್ಡಿ, ಆ.11 ರಂದು ಬೆಂಗಳೂರಿನ ದೇವರು ಜೀವನ ಮಾಡುವ ಹಳ್ಳಿ (ಡಿ. ಜೆ.ಹಳ್ಳಿ) ಕೆ. ಜಿ ಹಳ್ಳಿ ಪುಲಕೇಶಿನಗರಗಳಲ್ಲಿ ನಡೆದ ಘಟನೆ ಪೂರ್ವನಿಯೋಜತವಾಗಿದ್ದು,ದೂರು ನೀಡುವ ನೆಪದಲ್ಲಿ ಎಸ್ ಡಿಪಿಐ/ ಪಿಎಫ್ ಐ ಕಾರ್ಯಕರ್ತರು ಗಲಭೆ ಸೃಷ್ಟಿಸಿ ಪೊಲೀಸರು, ಪತ್ರಕರ್ತರು ಹಾಗೂ ಅಮಾಯಕ ಹಿಂದುಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.ಅಲ್ಲದೆ,ಪೊಲೀಸ್ ಠಾಣೆ,ವಾಹನಗಳ ನಾಶ,ಹಿಂದುಗಳ ಮನೆ ನಾಶ ಮಾಡಿರುವ ಈ ಭಯೋತ್ಪಾದಕ ಪುಂಡರ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ಮಾತನಾಡಿ,ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪೊಲೀಸರಿಗೆ ಮಾಹಿತಿ ನೀಡದೆ ತಾನೊಬ್ಬ ಜನಪ್ರತಿನಿಧಿ ಎಂಬುದನ್ನು ಮರೆತು ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ವಿಫಲರಾಗಿದ್ದಾರೆ. ಈ ಕೂಡಲೇ ಪೊಲೀಸರು ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಗಲಭೆಕೊರರನ್ನು ಬಂಧಿಸಿ ವಿಚಾರಣೆ ನಡೆಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.ಮತ್ತು ಪೂರ್ವನಿಯೋಜಿತ ಮತ್ತು ದುರುದ್ದೇಶಿತವಾಗಿ ಮಾಡಿರುವ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ SDPI/PFI ಸಂಘಟನೆಯ ಮೇಲೆ ನಿರ್ಬಂಧ ಹೇರಬೇಕೆಂದರುಮ

ಈ ವೇಳೆ ತಾಲೂಕು ಸಂಚಾಲಕ ಭಾಸ್ಕರ್,ಸಹಸಂಚಾಲಕ್ ಮಹೇಶ್,ನಗರ ಸಹ ಸಂಚಾಲಕ್ ವೀರರಾಜು,ಸತ್ಸಂಗ ಪ್ರಮುಖ್ ಕುಶಲ್, ಘಟಕ ಸಂಚಾಲಕ್ ನವೀನ್, ಕಾರ್ಯಕರ್ತರಾದ ತೇಜು, ಪುನೀತ್, ರಾಜೇಶ್ ಮತ್ತಿತರಿದ್ದರು.

ಇದಕ್ಕು‌ ಮುನ್ನ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಬಳಿ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!