ಕೋವಿಡ್-19 ಮುನ್ನೆಚ್ಚರಿಕೆಗೆ ತಾಲೂಕು ಬುಲೆಟಿನ್ ಅವಶ್ಯಕ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾ ಸೋಂಕು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ನೀಡುವ ಕೋವಿಡ್-19 ಬುಲೆಟಿನ್ ಅವಶ್ಯಕವಾಗಿದೆ.ಅಲ್ಲದೆ ತಾಲೂಕು ಬುಲೆಟಿನ್  ನಿಖರವಾದ ಮಾಹಿತಿ ಜನರಿಗೆ ದೊರಕುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು,ಜಿಲ್ಲಾ ಬುಲೆಟಿನ್ ಗೊಂದಲದಿಂದಾಗಿ ತಾಲೂಕು ಆಡಳಿತ ಬುಲೆಟಿನ್ ಪ್ರಾರಂಭಿಸಲಾಗಿದೆ.ಜಿಲ್ಲಾ ಉಸ್ತುವರಿ ಸಚಿವ ಆರ್.ಅಶೋಕ್ ಅವರಿಗೂ ನಾಲ್ಕು ತಾಲೂಕುಗಳ ಶಾಸಕರಿ ಈ ಕುರಿತು ವಿವರಿಸಿದ್ದು,ಕರೊನಾ ಸೋಂಕಿನ ಮುಂಜಾಗ್ರತೆಗೆ ಇದು ಅನಿರ್ವಾರ್ಯವಾಗಿದೆ ಎಂದ ಅವರು.ಜಿಲ್ಲಾ ಬುಲೆಟಿನ್ ಗೊಂದಲ ನಿವಾರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಲಾಗುವುದೆಂದರು.

ಬುಲೆಟಿನ್ ಗೊಂದಲದ ‌ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಕೋವಿಡ್-19 ಬುಲೆಟಿನ್ ವಿಚಾರದ ಗೊಂದಲ ಕುರಿತು ಮಾಹಿತಿ ಬಂದಿದೆ.ತಾಲೂಕು ಆಡಳಿತ ಬುಲೆಟಿನ್ ಹಾಗು ಜಿಲ್ಲಾಡಳಿತ ಬುಲೆಟಿನ್ ನಡುವಿನ ಅಂಕಿಅಂಶಗಳ ಕಾರಣವೇನು ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮರ್ಪಕ ಅಂಕಿಅಂಶಗಳ ವಿವರ ಹೊಂದಿರುವ ಜಿಲ್ಲಾ ಬುಲೆಟಿನ್ ನೀಡಲಾಗುವುದೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹರಿತಲೇಖನಿಗೆ ತಿಳಿಸಿದ್ದಾರೆ.

ಕರೊನಾ ಬುಲೆಟಿನ್ ಗೊಂದಲವೇಕೆ…?

ಕರೊನಾ ಸೋಂಕಿತರ ಅಂಕಿ ಸಂಖ್ಯೆಗಳ ನೀಡುವ ಜಿಲ್ಲಾಡಳಿತದ ಬುಲೆಟಿನ್ ಕುರಿತು ಜನತೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆ,ಮೊದಲಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರತ್ಯೇಕವಾದ ಕರೊನಾ ಹೆಲ್ತ್ ಬುಲೆಟಿನ್ ನೀಡಲು ಶಾಸಕ ವೆಂಕಟರಮಣಯ್ಯ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು.ಇದನ್ನು ಅನುಸರಿಸಿದ ಜಿಲ್ಲೆಯ ಇತರ ತಾಲೂಕುಗಳು ತಮ್ಮದೆ ಆದ ಪ್ರತ್ಯೇಕ ಬುಲೆಟಿನ್ ನೀಡಲಾರಂಭಿಸಿ ಜನತೆ ವಾಸ್ತವದ ವರದಿ ನೀಡುತ್ತಿವೆ.

ಆದರೆ ಜಿಲ್ಲಾ ಬುಲೆಟಿನ್ ಮೇಲೆ ನಂಬಿಕೆ ಇಲ್ಲದೆ, ತಾಲೂಕು ಆಡಳಿತಗಳು ಪ್ರತ್ಯೇಕ ಬುಲೆಟಿನ್ ನೀಡಲಾರಬಿಸಿದರು ಸಹ ಜಿಲ್ಲೆ ಮತ್ತು ತಾಲೂಕು ಆಡಳಿತ ಅಂಕಿಅಂಶಗಳ ಕಡಿಮೆಯಾಗಿಲ್ಲ. ದೊಡ್ಡಬಳ್ಳಾಪುರ ತಾಲ್ಲೂಕಿನ 19,ಹೊಸಕೋಟೆ ತಾಲೂಕಿನಲ್ಲಿಯೇ 16 ಮಂದಿ ಕೋವಿಡ್-19 ನಿಂದ ಸಾವನಪ್ಪಿದ್ದಾರೆ  ಎಂದು ತಾಲೂಕು ಆಡಳಿತದ ವರದಿ ಹೇಳುತ್ತಿವೆ.ಆದರೆ, ಜಿಲ್ಲಾಡಳಿತ ನೀಡುವ ವರದಿ ಹಾಗೂ ರಾಜ್ಯ ಬುಲೆಟಿನ್ ವರದಿಯಲ್ಲಿ ನಾಲ್ಕು ತಾಲೂಕುಗಳ ಜಿಲ್ಲೆಯಲ್ಲಿ ಕೇವಲ 10ಮಂದಿ ಮಾತ್ರ ಸಾವನಪ್ಪಿದ್ದಾರೆಂದು ವರದಿಯಾಗುತ್ತಿರುವುದು ಹಲವು ಅನುಮಾನಕ್ಕೆ ಕಾರಣವಾಗುತ್ತಿದ್ದು,ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಕೈಗೊಳ್ಳುವ ಕ್ರಮದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!