ಕೋವಿಡ್-19 ಮುನ್ನೆಚ್ಚರಿಕೆಗೆ ತಾಲೂಕು ಬುಲೆಟಿನ್ ಅವಶ್ಯಕ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾ ಸೋಂಕು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ನೀಡುವ ಕೋವಿಡ್-19 ಬುಲೆಟಿನ್ ಅವಶ್ಯಕವಾಗಿದೆ.ಅಲ್ಲದೆ ತಾಲೂಕು ಬುಲೆಟಿನ್  ನಿಖರವಾದ ಮಾಹಿತಿ ಜನರಿಗೆ ದೊರಕುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು,ಜಿಲ್ಲಾ ಬುಲೆಟಿನ್ ಗೊಂದಲದಿಂದಾಗಿ ತಾಲೂಕು ಆಡಳಿತ ಬುಲೆಟಿನ್ ಪ್ರಾರಂಭಿಸಲಾಗಿದೆ.ಜಿಲ್ಲಾ ಉಸ್ತುವರಿ ಸಚಿವ ಆರ್.ಅಶೋಕ್ ಅವರಿಗೂ ನಾಲ್ಕು ತಾಲೂಕುಗಳ ಶಾಸಕರಿ ಈ ಕುರಿತು ವಿವರಿಸಿದ್ದು,ಕರೊನಾ ಸೋಂಕಿನ ಮುಂಜಾಗ್ರತೆಗೆ ಇದು ಅನಿರ್ವಾರ್ಯವಾಗಿದೆ ಎಂದ ಅವರು.ಜಿಲ್ಲಾ ಬುಲೆಟಿನ್ ಗೊಂದಲ ನಿವಾರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಲಾಗುವುದೆಂದರು.

ಬುಲೆಟಿನ್ ಗೊಂದಲದ ‌ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಕೋವಿಡ್-19 ಬುಲೆಟಿನ್ ವಿಚಾರದ ಗೊಂದಲ ಕುರಿತು ಮಾಹಿತಿ ಬಂದಿದೆ.ತಾಲೂಕು ಆಡಳಿತ ಬುಲೆಟಿನ್ ಹಾಗು ಜಿಲ್ಲಾಡಳಿತ ಬುಲೆಟಿನ್ ನಡುವಿನ ಅಂಕಿಅಂಶಗಳ ಕಾರಣವೇನು ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮರ್ಪಕ ಅಂಕಿಅಂಶಗಳ ವಿವರ ಹೊಂದಿರುವ ಜಿಲ್ಲಾ ಬುಲೆಟಿನ್ ನೀಡಲಾಗುವುದೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹರಿತಲೇಖನಿಗೆ ತಿಳಿಸಿದ್ದಾರೆ.

ಕರೊನಾ ಬುಲೆಟಿನ್ ಗೊಂದಲವೇಕೆ…?

ಕರೊನಾ ಸೋಂಕಿತರ ಅಂಕಿ ಸಂಖ್ಯೆಗಳ ನೀಡುವ ಜಿಲ್ಲಾಡಳಿತದ ಬುಲೆಟಿನ್ ಕುರಿತು ಜನತೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆ,ಮೊದಲಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರತ್ಯೇಕವಾದ ಕರೊನಾ ಹೆಲ್ತ್ ಬುಲೆಟಿನ್ ನೀಡಲು ಶಾಸಕ ವೆಂಕಟರಮಣಯ್ಯ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು.ಇದನ್ನು ಅನುಸರಿಸಿದ ಜಿಲ್ಲೆಯ ಇತರ ತಾಲೂಕುಗಳು ತಮ್ಮದೆ ಆದ ಪ್ರತ್ಯೇಕ ಬುಲೆಟಿನ್ ನೀಡಲಾರಂಭಿಸಿ ಜನತೆ ವಾಸ್ತವದ ವರದಿ ನೀಡುತ್ತಿವೆ.

ಆದರೆ ಜಿಲ್ಲಾ ಬುಲೆಟಿನ್ ಮೇಲೆ ನಂಬಿಕೆ ಇಲ್ಲದೆ, ತಾಲೂಕು ಆಡಳಿತಗಳು ಪ್ರತ್ಯೇಕ ಬುಲೆಟಿನ್ ನೀಡಲಾರಬಿಸಿದರು ಸಹ ಜಿಲ್ಲೆ ಮತ್ತು ತಾಲೂಕು ಆಡಳಿತ ಅಂಕಿಅಂಶಗಳ ಕಡಿಮೆಯಾಗಿಲ್ಲ. ದೊಡ್ಡಬಳ್ಳಾಪುರ ತಾಲ್ಲೂಕಿನ 19,ಹೊಸಕೋಟೆ ತಾಲೂಕಿನಲ್ಲಿಯೇ 16 ಮಂದಿ ಕೋವಿಡ್-19 ನಿಂದ ಸಾವನಪ್ಪಿದ್ದಾರೆ  ಎಂದು ತಾಲೂಕು ಆಡಳಿತದ ವರದಿ ಹೇಳುತ್ತಿವೆ.ಆದರೆ, ಜಿಲ್ಲಾಡಳಿತ ನೀಡುವ ವರದಿ ಹಾಗೂ ರಾಜ್ಯ ಬುಲೆಟಿನ್ ವರದಿಯಲ್ಲಿ ನಾಲ್ಕು ತಾಲೂಕುಗಳ ಜಿಲ್ಲೆಯಲ್ಲಿ ಕೇವಲ 10ಮಂದಿ ಮಾತ್ರ ಸಾವನಪ್ಪಿದ್ದಾರೆಂದು ವರದಿಯಾಗುತ್ತಿರುವುದು ಹಲವು ಅನುಮಾನಕ್ಕೆ ಕಾರಣವಾಗುತ್ತಿದ್ದು,ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಕೈಗೊಳ್ಳುವ ಕ್ರಮದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!