ಕೋವಿಡ್-19 ಮುನ್ನೆಚ್ಚರಿಕೆಗೆ ತಾಲೂಕು ಬುಲೆಟಿನ್ ಅವಶ್ಯಕ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾ ಸೋಂಕು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ನೀಡುವ ಕೋವಿಡ್-19 ಬುಲೆಟಿನ್ ಅವಶ್ಯಕವಾಗಿದೆ.ಅಲ್ಲದೆ ತಾಲೂಕು ಬುಲೆಟಿನ್  ನಿಖರವಾದ ಮಾಹಿತಿ ಜನರಿಗೆ ದೊರಕುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು,ಜಿಲ್ಲಾ ಬುಲೆಟಿನ್ ಗೊಂದಲದಿಂದಾಗಿ ತಾಲೂಕು ಆಡಳಿತ ಬುಲೆಟಿನ್ ಪ್ರಾರಂಭಿಸಲಾಗಿದೆ.ಜಿಲ್ಲಾ ಉಸ್ತುವರಿ ಸಚಿವ ಆರ್.ಅಶೋಕ್ ಅವರಿಗೂ ನಾಲ್ಕು ತಾಲೂಕುಗಳ ಶಾಸಕರಿ ಈ ಕುರಿತು ವಿವರಿಸಿದ್ದು,ಕರೊನಾ ಸೋಂಕಿನ ಮುಂಜಾಗ್ರತೆಗೆ ಇದು ಅನಿರ್ವಾರ್ಯವಾಗಿದೆ ಎಂದ ಅವರು.ಜಿಲ್ಲಾ ಬುಲೆಟಿನ್ ಗೊಂದಲ ನಿವಾರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಲಾಗುವುದೆಂದರು.

ಬುಲೆಟಿನ್ ಗೊಂದಲದ ‌ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಕೋವಿಡ್-19 ಬುಲೆಟಿನ್ ವಿಚಾರದ ಗೊಂದಲ ಕುರಿತು ಮಾಹಿತಿ ಬಂದಿದೆ.ತಾಲೂಕು ಆಡಳಿತ ಬುಲೆಟಿನ್ ಹಾಗು ಜಿಲ್ಲಾಡಳಿತ ಬುಲೆಟಿನ್ ನಡುವಿನ ಅಂಕಿಅಂಶಗಳ ಕಾರಣವೇನು ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮರ್ಪಕ ಅಂಕಿಅಂಶಗಳ ವಿವರ ಹೊಂದಿರುವ ಜಿಲ್ಲಾ ಬುಲೆಟಿನ್ ನೀಡಲಾಗುವುದೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹರಿತಲೇಖನಿಗೆ ತಿಳಿಸಿದ್ದಾರೆ.

ಕರೊನಾ ಬುಲೆಟಿನ್ ಗೊಂದಲವೇಕೆ…?

ಕರೊನಾ ಸೋಂಕಿತರ ಅಂಕಿ ಸಂಖ್ಯೆಗಳ ನೀಡುವ ಜಿಲ್ಲಾಡಳಿತದ ಬುಲೆಟಿನ್ ಕುರಿತು ಜನತೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆ,ಮೊದಲಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರತ್ಯೇಕವಾದ ಕರೊನಾ ಹೆಲ್ತ್ ಬುಲೆಟಿನ್ ನೀಡಲು ಶಾಸಕ ವೆಂಕಟರಮಣಯ್ಯ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು.ಇದನ್ನು ಅನುಸರಿಸಿದ ಜಿಲ್ಲೆಯ ಇತರ ತಾಲೂಕುಗಳು ತಮ್ಮದೆ ಆದ ಪ್ರತ್ಯೇಕ ಬುಲೆಟಿನ್ ನೀಡಲಾರಂಭಿಸಿ ಜನತೆ ವಾಸ್ತವದ ವರದಿ ನೀಡುತ್ತಿವೆ.

ಆದರೆ ಜಿಲ್ಲಾ ಬುಲೆಟಿನ್ ಮೇಲೆ ನಂಬಿಕೆ ಇಲ್ಲದೆ, ತಾಲೂಕು ಆಡಳಿತಗಳು ಪ್ರತ್ಯೇಕ ಬುಲೆಟಿನ್ ನೀಡಲಾರಬಿಸಿದರು ಸಹ ಜಿಲ್ಲೆ ಮತ್ತು ತಾಲೂಕು ಆಡಳಿತ ಅಂಕಿಅಂಶಗಳ ಕಡಿಮೆಯಾಗಿಲ್ಲ. ದೊಡ್ಡಬಳ್ಳಾಪುರ ತಾಲ್ಲೂಕಿನ 19,ಹೊಸಕೋಟೆ ತಾಲೂಕಿನಲ್ಲಿಯೇ 16 ಮಂದಿ ಕೋವಿಡ್-19 ನಿಂದ ಸಾವನಪ್ಪಿದ್ದಾರೆ  ಎಂದು ತಾಲೂಕು ಆಡಳಿತದ ವರದಿ ಹೇಳುತ್ತಿವೆ.ಆದರೆ, ಜಿಲ್ಲಾಡಳಿತ ನೀಡುವ ವರದಿ ಹಾಗೂ ರಾಜ್ಯ ಬುಲೆಟಿನ್ ವರದಿಯಲ್ಲಿ ನಾಲ್ಕು ತಾಲೂಕುಗಳ ಜಿಲ್ಲೆಯಲ್ಲಿ ಕೇವಲ 10ಮಂದಿ ಮಾತ್ರ ಸಾವನಪ್ಪಿದ್ದಾರೆಂದು ವರದಿಯಾಗುತ್ತಿರುವುದು ಹಲವು ಅನುಮಾನಕ್ಕೆ ಕಾರಣವಾಗುತ್ತಿದ್ದು,ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಕೈಗೊಳ್ಳುವ ಕ್ರಮದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!