ಕೋವಿಡ್-19ರ ಸಮೀಕ್ಷಾ ಕಾರ್ಯ ರದ್ದು / ಶಾಸಕ ಟಿ.ವೆಂಕಟರಮಣಯ್ಯರಿಗೆ ಸನ್ಮಾನಿಸಿದ ಶಿಕ್ಷಕರು

ದೊಡ್ಡಬಳ್ಳಾಪುರ: ಶಿಕ್ಷಕರನ್ನು ಕೋವಿಡ್-19ರ ಸಮೀಕ್ಷಾ ಕಾರ್ಯಕ್ಕೆ ಬೆಂಗಳೂರು ನಗರಕ್ಕೆ ನಿಯೋಜನೆ ಆದೇಶವನ್ನು ರದ್ದು ಪಡಿಸಲು ಸಹಕರಸಿದರೆಂದು ನಗರದ ಪ್ರವಾಸಿ ಮಂದಿರಲ್ಲಿ ಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು.

ಈ ವೇಳೆ ಮಾತಾನಾಡಿದ ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕಾಂತರಾಜು,ಕರೊನ ವ್ಯಾಪಕವಾಗಿ ಹರಡುತ್ತಿರುವ ಸಂಧರ್ಭದಲ್ಲಿ ಹಾಗೂ ಗ್ರಾಮಾಂತರ ಜಿಲ್ಲೆಯಿಂದ ಬೆಂಗಳೂರಿಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸುವುದು ಶಿಕ್ಷಕರಿಗೆ ಕಷ್ಟ ಸಾಧ್ಯವಾಗಿತ್ತು, ಈ ಕುರಿತು ಶಾಸಕರಿಗೆ ಮನವರಿಕೆ ಮಾಡಿದ ಬೆನ್ನಲ್ಲೆ ಬಿಬಿಎಂಪಿ ಅಧಿಕಾರಿಗಳಿಗೆ ಮನವರಿಕೆ ಮಾಡಿ,ಶಿಕ್ಷಕರ ಸಮಸ್ಯೆ ಬಗೆ ಹರಿಸಿದ್ದಾರೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ.ಮಲ್ಲಿಕಾರ್ಜುನರೆಡ್ಡಿ,ತಾಲ್ಲೂಕು ಅಧ್ಯಕ್ಷ ಬಿ.ಎಸ್ ಸಿದ್ದಗಂಗಯ್ಯ, ರಾಜ್ಯ ಸಂಘದ ಸಹ ಕಾರ್ಯದರ್ಶಿ ಆಂಜಿನಪ್ಪ,ಕ.ರಾ.ಸ.ನೌ.ಸಂಘದ ಸದಸ್ಯ ‌ಮಂಜುನಾಥ.ಡಿ ಹಾಗೂ ಜಿಲ್ಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಶ್ರೀಧರ್,ವಿಭಾಗೀಯ ಕಾರ್ಯದರ್ಶಿಯಾದ‌ ನಾರಾಯಣಪ್ಪ.ಕೆ.ಎಲ್ ,ಹಾಗೂ ಶಿಕ್ಷಕರಾದ ಹನುಮಂತರಾಯಪ್ಪ,ಗಾಳಿಹನುಮಯ್ಯ,ಡಾ.ಅಶ್ವಥನಾರಾಯಣ ಮತ್ತಿತರಿದ್ದರು.

ಇದೇ ವೇಳೆ ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ,ತಾಪಂ ಅಧ್ಯಕ್ಷೆ ರತ್ನಮ್ಮ ಹೆಚ್.ಪಿ.ಜಯರಾಂ, ಬಿಇಒ ಬೈಯಪ್ಪರೆಡ್ಡಿ, ಸಮನ್ವಯಾಧಿಕಾರಿ ಹನುಮಂತಪ್ಪ ಅವರನ್ನು ಸಹ ಸನ್ಮಾನಿಸಲಾಯಿತು.

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!