ಅಗಸ್ತ್ಯ ಫೌಂಡೇಶನ್ನಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಮಕ್ಕಳು ಸಹ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ದೃಷ್ಟಿಯಿಂದ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಹಕಾರದೊಂದಿಗೆ ಅಡೋಬ್ ಬನಾವೋ ಬಸ್ ಸೇವಾಕಾರ್ಯ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ವಿಜ್ಞಾನ ಗಣಿತ ಬೋಧನೆ ಮಾಡಲಾಗುತ್ತಿದೆ ಎಂದು ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವಲಯ ಅಧಿಕಾರಿ ವಿ.ಎಂ.ನವೀನ್ ಕುಮಾರ್ ತಿಳಿಸಿದ್ದಾರೆ.

ಆನ್‌ಲೈನ್ ಶಿಕ್ಷಣದ ಕುರಿತು ಮಾಹಿತಿ ನೀಡಿದ ಅವರು,ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ನಮ್ಮ ಸಂಸ್ಥೆಯಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ.ಮಕ್ಕಳಲ್ಲಿರುವ ವಿನೂತನ ಆಲೋಚನೆಗಳನ್ನು ತಿಳಿಸಲು ಕೂಡ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ರಾಜ್ಯದ 53 ಕೇಂದ್ರಗಳ ಮೂಲಕ ಗ್ರಾಮೀಣ ಭಾಗದ ಸರಕಾರಿ ಶಾಲೆಯ 60 ಸಾವಿರಕ್ಕೂ ಹೆಚ್ಚು ಬಡಮಕ್ಕಳ ಉಚಿತ ಆನ್‌ಲೈನ್ ಶಿಕ್ಷಣ ನೀಡುವ ಮೂಲಕ ವಿಜ್ಞಾನ ಹಾಗೂ ಗಣಿತ ಬೋಧನೆಯಲ್ಲಿ ನಿರತವಾಗಿದೆ.ಸರಕಾರಿ ಶಾಲಾ ಮಕ್ಕಳು ಕಾಲಹರಣ ಮಾಡುತ್ತಿದ್ದ ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ ಎಂದರು.

ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ   ತಾಲೂಕು ಅಕಾರಿ ನಾರಾಯಣ ಸ್ವಾಮಿ ಮಾಹಿತಿ ನೀಡಿ,ಬಡ ವಿದ್ಯಾರ್ಥಿಗಳಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈ ಪ್ರಯತ್ನಕ್ಕೆ ಕೈ ಹಾಕಲಾಗಿದೆ,ಸರಕಾರಿ ಶಾಲೆಗಳ ಶಿಕ್ಷಕರ ಸಹಾಯದಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಶಿಕ್ಷಣ ನೀಡುವ ಪ್ರಯತ್ನ ಇದಾಗಿದೆ.ಮಕ್ಕಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏಪ್ರಿಲ್ ತಿಂಗಳಿಂದ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ಮೂಲಕ ವಿಜ್ಞಾನ ರಸಪ್ರಶ್ನೆ ಮಾಡಿ ಅವರ ವಿeನ ಆಸಕ್ತಿ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಮಕ್ಕಳಲ್ಲಿ ವಿಶೇಷ ಆಲೋಚನೆಗಳಿದ್ದರೆ ಅವುಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಆನಲೈನ್‌ನಲ್ಲಿ ವಿಜ್ಞಾನ ಮೇಳ ಹಾಗೂ ಶಿಕ್ಷಕರ ತರಬೇತಿ ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ..!

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120635"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]