ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು:ಬಿ.ಸಿ.ಪಾಟೀಲ್

ಉತ್ತರಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು.ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಇಂದು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವ ದೆಹಲಿ,ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಉತ್ತರ ಕನ್ನಡ(ಶಿರಸಿ)ಯ ನೂತನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಧಿಕಾರಿಯನ್ನು ವಿಶ್ವವಿದ್ಯಾಲಯದ ವ್ಯಾಪ್ಯಿಗೊಳಪಡುವ ಪ್ರತಿಜಿಲ್ಲೆಗೊಬ್ಬ ನೋಡೆಲ್ ಆಫಿಸರ್ ಹಾಗೂ ಪ್ರತಿಯೊಂದು ರೈತ ಸಂಪರ್ಕ‌ಕೇಂದ್ರಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಗಳನ್ನು ನೇಮಕ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳು, ವಿಶ್ವವಿದ್ಯಾಲಯಗಳು, ರೈತಸಂಪರ್ಕ‌ಕೇಂದ್ರಗಳು ರೈತನಿಗೋಸ್ಕರ ಇರುವುದು ಎಂಬುದನ್ನು ಮನದಟ್ಟು ಮಾಡಬೇಕು ಎಂದು ಸಚಿವರು ಹೇಳಿದರು.

ಭುಸುಧಾರಣೆ ಕಾಯಿದೆ ತಿದ್ದುಪಡಿ ಹಾಗೂ ಕೊರೊನಾ ಕಾರಣಕ್ಕಾಗಿ ಪಟ್ಟಣದಿಂದ ಹಳ್ಳಿಗಳಗೆ ವಲಸೆ ಹೋಗಿರುವ ಯುವಕರಿಗೆ ಕೃಷಿಯಿಂದಾಗಿ ಉದ್ಯೋಗ ಸಿಗುವಂತಾಗಿದೆ ಎಂದರು.

ಈ ಬಾರಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ರೈತರ ಆದಾಯ ದುಪ್ಪಟ್ಟಗೊಳಿಸುವ ಬೆಳೆಗೆ ಉತ್ತಮ ಬೆಲೆ ನೀಡುವಂತೆ ಮಾಡಲು ಸರ್ಕಾರ ಮತ್ತು ಇಲಾಖೆ ಹಲವಾರು ಮಹತ್ವದ  ಯೋಜನೆಗಳನ್ನು ಕೈಗೊಳ್ಳುತ್ತಿದೆ.ಇದರ ಪ್ರಮುಖ ಭಾಗವಾಗಿ ಆಸ್ಟ್ರೇಲಿಯಾದಲ್ಲಿ ಬೆಳೆ ಸಮೀಕ್ಷೆಗೆ ಇದ್ದಂತಹ ಆ್ಯಪ್ ಸೌಲಭ್ಯವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ರೈತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸ್ವಾಭಿಮಾನಿ ರೈತ ತನ್ನ ಬೆಳೆಗೆ ತಾನೇ ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡುವ ಹಾಗೂ ಸರ್ಕಾರದಿದ ಸೌಲಭ್ಯವನ್ನು ಪಡೆಯುವಂತಹ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ ಎಂದರು.

ಕರೊನಾ ‌ಲಾಕ್ಡೌನ್‌ ಬಳಿಕವೂ ಹಾಗೂ ಲಾಕ್ಡೌನ್ ಸಂದರ್ಭದಲ್ಲಿಯೂ ಉಳಿದಂತಹ ಒಂದೇ ಒಂದು ಉದ್ಯಮವೆಂದರೆ ಅದು ಕೃಷಿ‌ಮಾತ್ರ. ಲಾಕ್ಡೌನ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಬಾರದು ಎಂದು ಲಾಕ್ಡೌನ್‌ನಿಂದ ಕೃಷಿ ಚಟುವಟಿಕೆಗಳಿಗೆ ‌ನಿರ್ಬಂಧ ತೆರವುಗೊಳಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೃಷಿಗೆ ಬಾಧೆಯಾದಲ್ಲಿ ಮುಂದಿನ ದಿನಗಳಲ್ಲಿ ಉಣ್ಣಲು ಅನ್ನ ಸಿಗದು ಎಂಬುದನ್ನು ಮನಗಂಡು ಈ ತೆರವು ನಿರ್ಬಂಧಿಸಿ ಕೃಷಿ ಇಲಖೆ‌ ಮತ್ತು ಸರ್ಕಾರ ರೈತರೊಂದಿಗೆ ಏಪ್ರಿಲ್ 10 ರಂದು ಮುವತ್ತು ಜಿಲ್ಲೆಗಳಲ್ಲಿ ಮುವತ್ತು ದಿನಗಳ ರಾಜ್ಯಾದ್ಯಂತ ಪ್ರವಾಸ ಆರಂಭಿಸಿ ಕೃಷಿ ಚಟುವಟಿಕೆ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ಮೇಲ್ಮನೆ ಸದಸ್ಯ ಶಾಂತರಾಮ್ ಸಿದ್ದಿ,ಧಾರವಾಡ  ಕೃಷಿ ವಿವಿಯ ಕುಲಪತಿ ಡಾ.ಮಹಾದೇವ ಚೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]