ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು:ಬಿ.ಸಿ.ಪಾಟೀಲ್

ಉತ್ತರಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು.ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

Guarantee scheme
ಎನ್ ವಿಶ್ವನಾಥ್

ಇಂದು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವ ದೆಹಲಿ,ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಉತ್ತರ ಕನ್ನಡ(ಶಿರಸಿ)ಯ ನೂತನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಧಿಕಾರಿಯನ್ನು ವಿಶ್ವವಿದ್ಯಾಲಯದ ವ್ಯಾಪ್ಯಿಗೊಳಪಡುವ ಪ್ರತಿಜಿಲ್ಲೆಗೊಬ್ಬ ನೋಡೆಲ್ ಆಫಿಸರ್ ಹಾಗೂ ಪ್ರತಿಯೊಂದು ರೈತ ಸಂಪರ್ಕ‌ಕೇಂದ್ರಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಗಳನ್ನು ನೇಮಕ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳು, ವಿಶ್ವವಿದ್ಯಾಲಯಗಳು, ರೈತಸಂಪರ್ಕ‌ಕೇಂದ್ರಗಳು ರೈತನಿಗೋಸ್ಕರ ಇರುವುದು ಎಂಬುದನ್ನು ಮನದಟ್ಟು ಮಾಡಬೇಕು ಎಂದು ಸಚಿವರು ಹೇಳಿದರು.

ಭುಸುಧಾರಣೆ ಕಾಯಿದೆ ತಿದ್ದುಪಡಿ ಹಾಗೂ ಕೊರೊನಾ ಕಾರಣಕ್ಕಾಗಿ ಪಟ್ಟಣದಿಂದ ಹಳ್ಳಿಗಳಗೆ ವಲಸೆ ಹೋಗಿರುವ ಯುವಕರಿಗೆ ಕೃಷಿಯಿಂದಾಗಿ ಉದ್ಯೋಗ ಸಿಗುವಂತಾಗಿದೆ ಎಂದರು.

ಈ ಬಾರಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ರೈತರ ಆದಾಯ ದುಪ್ಪಟ್ಟಗೊಳಿಸುವ ಬೆಳೆಗೆ ಉತ್ತಮ ಬೆಲೆ ನೀಡುವಂತೆ ಮಾಡಲು ಸರ್ಕಾರ ಮತ್ತು ಇಲಾಖೆ ಹಲವಾರು ಮಹತ್ವದ  ಯೋಜನೆಗಳನ್ನು ಕೈಗೊಳ್ಳುತ್ತಿದೆ.ಇದರ ಪ್ರಮುಖ ಭಾಗವಾಗಿ ಆಸ್ಟ್ರೇಲಿಯಾದಲ್ಲಿ ಬೆಳೆ ಸಮೀಕ್ಷೆಗೆ ಇದ್ದಂತಹ ಆ್ಯಪ್ ಸೌಲಭ್ಯವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ರೈತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸ್ವಾಭಿಮಾನಿ ರೈತ ತನ್ನ ಬೆಳೆಗೆ ತಾನೇ ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡುವ ಹಾಗೂ ಸರ್ಕಾರದಿದ ಸೌಲಭ್ಯವನ್ನು ಪಡೆಯುವಂತಹ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ ಎಂದರು.

ಕರೊನಾ ‌ಲಾಕ್ಡೌನ್‌ ಬಳಿಕವೂ ಹಾಗೂ ಲಾಕ್ಡೌನ್ ಸಂದರ್ಭದಲ್ಲಿಯೂ ಉಳಿದಂತಹ ಒಂದೇ ಒಂದು ಉದ್ಯಮವೆಂದರೆ ಅದು ಕೃಷಿ‌ಮಾತ್ರ. ಲಾಕ್ಡೌನ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಬಾರದು ಎಂದು ಲಾಕ್ಡೌನ್‌ನಿಂದ ಕೃಷಿ ಚಟುವಟಿಕೆಗಳಿಗೆ ‌ನಿರ್ಬಂಧ ತೆರವುಗೊಳಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೃಷಿಗೆ ಬಾಧೆಯಾದಲ್ಲಿ ಮುಂದಿನ ದಿನಗಳಲ್ಲಿ ಉಣ್ಣಲು ಅನ್ನ ಸಿಗದು ಎಂಬುದನ್ನು ಮನಗಂಡು ಈ ತೆರವು ನಿರ್ಬಂಧಿಸಿ ಕೃಷಿ ಇಲಖೆ‌ ಮತ್ತು ಸರ್ಕಾರ ರೈತರೊಂದಿಗೆ ಏಪ್ರಿಲ್ 10 ರಂದು ಮುವತ್ತು ಜಿಲ್ಲೆಗಳಲ್ಲಿ ಮುವತ್ತು ದಿನಗಳ ರಾಜ್ಯಾದ್ಯಂತ ಪ್ರವಾಸ ಆರಂಭಿಸಿ ಕೃಷಿ ಚಟುವಟಿಕೆ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ಮೇಲ್ಮನೆ ಸದಸ್ಯ ಶಾಂತರಾಮ್ ಸಿದ್ದಿ,ಧಾರವಾಡ  ಕೃಷಿ ವಿವಿಯ ಕುಲಪತಿ ಡಾ.ಮಹಾದೇವ ಚೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!