ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ: ಓಬದೇನಹಳ್ಳಿ ಕೆ.ಮುನಿಯಪ್ಪ

ದೊಡ್ಡಬಳ್ಳಾಪುರ: ಬೆಂಗಳೂರಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಇಟ್ಟು ಅಪಾರ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿರುವ ಘಟನೆ ಖಂಡನೀಯವಾಗಿದ್ದು, ಶಾಸಕರಿಗೆ ಜೆಡ್ಪ್ಲಸ್ ಭದ್ರತೆ ನೀಡುವುದರೊಂದಿಗೆ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕಿದೆ ಎಂದು ತಾಲೂಕು ಭೋವಿ ಜನಾಂಗ ಸಂಘ ಆಗ್ರಹಿಸಿದೆ.

ನಗರದ ಪರಿವೀಕ್ಷಣಾ ಮಂದಿರದಲ್ಲಿ ತಾಲೂಕು ಭೋವಿ ಜನಾಂಗ ಸಂಘದ ವತಿಯಿಂದ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಓಬದೇನಹಳ್ಳಿ ಕೆ.ಮುನಿಯಪ್ಪ, ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ ಮತ್ತು ದುರುದ್ದೇಶಿತವಾಗಿದ್ದು, ಘಟನೆಯ ರೋಪಿಗಳನ್ನು ಬಂಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಘಟನೆ ಇಷ್ಟು ಗಂಭೀರವಾಗದ್ದರೂ ಕಾಂಗ್ರೆಸ್ ನಾಯಕರು ಮಾತನಾಡದಿರುವುದು ಅವರ ಒಳಜಗಳವನ್ನು ತೋರಿಸುತ್ತದೆ ಎಂದರು.

ದಲಿತ ಭೋವಿ ಜನಾಂಗದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಕುಟುಂಬ ವರ್ಗದವರಿಗೆ ಹೆಚ್ಚಿನ ಜೆಡ್ ಪ್ಲಸ್ ಭದ್ರತೆ ಒದಗಿಸಬೇಕು. ಪ್ರಕರಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಸರ್ಕಾರದಿಂದ ಪರಿಹಾರ ಕೊಡಬೇಕು. ಸರ್ಕಾರದ ಆಸ್ತಿಯನ್ನು ಸುಟ್ಟು ನಷ್ಟ ಮಾಡಿರುವುದನ್ನು ಖಂಡಿಸಿ ಇಂದು ಶಾಸಕರಿಗೆ,ನಾಳೆ ಮುಖ್ಯಮಂತ್ರಿಗಳಿಗೆ ಮುಂದೊಂದು ದಿನ ವಿಧಾನಸೌದಕ್ಕೂ ಬೆಂಕಿ ಇಡುವ ಕಾಲ ಬರದಂತೆ ತಡೆಯಬೇಕು.ಶಾಸಕರ ಆಪ್ತರಾದ ಮುನೇಗೌಡರವರಿಗೆ ರಕ್ಷಣೆ ಒದಗಿಸಬೇಕು.ಆಗಿರುವ ನಷ್ಟವನ್ನು ಆರೋಪಿಗಳಿಂದ ವಸೂಲು ಮಾಡಿಕೊಡಬೇಕು. ಕಾವಲ್ ಬೈರಸಂದ್ರದಲ್ಲಿ ಸಾರ್ವಜನಿಕರ ಆಸ್ತಿ ನಷ್ಟ ಮಾಡಿದವರಿಂದ ನಷ್ಟ ಭರಿಸಿಕೊಡಬೇಕು.ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳನ್ನು ಕೂಡಲೇ ನಿಷೇಧ ಮಾಡಬೇಕು. ರಾಜ್ಯದ ದಲಿತ ನಾಯಕರುಗಳು ಈ ಕೂಡಲೇ ಪಕ್ಷ ಬೇಧ ಮರೆತು ಶಾಸಕರ ಬೆಂಬಲಕ್ಕೆ ನಿಲ್ಲಬೇಕು.ಕಾಂಗ್ರೆಸ್ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಅವರ ಬಗ್ಗೆ  ಅದೇ ಪಕ್ಷದ ಹಿರಿಯ ಮುಖಂಡರು ಈ ಪ್ರಕರಣವನ್ನು ಗಂಬೀರವಾಗಿ ತೆಗೆದುಕೊಳ್ಳದೇ ಉಗ್ರ ರೀತಿಯಲ್ಲಿ ಖಂಡಿಸದೇ ಸುಮ್ಮನಿರುವುದನ್ನು ನಾವು ಸಂಘಟನೆ ಮೂಲಕ ಖಂಡಿಸುತ್ತಿದ್ದು, ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುತ್ತಿದೆ. ಈ ಪ್ರಕರಣವನ್ನು ಗಂಬೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಭೋವಿ ಜನಾಂಗ ಸಂಘದ ಜಿಲ್ಲಾಧ್ಯಕ್ಷ ಟಿ.ಬಸವರಾಜು, ತಾಲೂಕು ಗೌ.ಅಧ್ಯಕ್ಷ ಪಿ.ಎನ್.ರಾಮಚಂದ್ರ, ಕಾರ್ಯದರ್ಶಿ ರಾಮಾಂಜಿನೇಯಲು, ಖಜಾಂಚಿ ವೀರಪ್ಪ, ಉಪಾಧ್ಯಕ್ಷರಾದ ಗಂಗರಾಜು, ವೆಂಕಟೇಶ್, ರವಿಕುಮಾರ್, ಸಹ ಕಾರ್ಯದರ್ಶಿ ಟಿ.ಎನ್.ರಾಮಚಂದ್ರು, ಮುಖಂಡರಾದ ವಸಂತ್ ಕುಮಾರ್, ರಾಜಣ್ಣ, ಸಿದ್ದಪ್ಪ, ಯಲ್ಲಪ್ಪ. ಗುರುಮೂರ್ತಿ, ಆನಂದ್ ಮತ್ತಿತರರು ಹಾಜರಿದ್ದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!