ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ: ಓಬದೇನಹಳ್ಳಿ ಕೆ.ಮುನಿಯಪ್ಪ

ದೊಡ್ಡಬಳ್ಳಾಪುರ: ಬೆಂಗಳೂರಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಇಟ್ಟು ಅಪಾರ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿರುವ ಘಟನೆ ಖಂಡನೀಯವಾಗಿದ್ದು, ಶಾಸಕರಿಗೆ ಜೆಡ್ಪ್ಲಸ್ ಭದ್ರತೆ ನೀಡುವುದರೊಂದಿಗೆ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕಿದೆ ಎಂದು ತಾಲೂಕು ಭೋವಿ ಜನಾಂಗ ಸಂಘ ಆಗ್ರಹಿಸಿದೆ.

ನಗರದ ಪರಿವೀಕ್ಷಣಾ ಮಂದಿರದಲ್ಲಿ ತಾಲೂಕು ಭೋವಿ ಜನಾಂಗ ಸಂಘದ ವತಿಯಿಂದ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಓಬದೇನಹಳ್ಳಿ ಕೆ.ಮುನಿಯಪ್ಪ, ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ ಮತ್ತು ದುರುದ್ದೇಶಿತವಾಗಿದ್ದು, ಘಟನೆಯ ರೋಪಿಗಳನ್ನು ಬಂಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಘಟನೆ ಇಷ್ಟು ಗಂಭೀರವಾಗದ್ದರೂ ಕಾಂಗ್ರೆಸ್ ನಾಯಕರು ಮಾತನಾಡದಿರುವುದು ಅವರ ಒಳಜಗಳವನ್ನು ತೋರಿಸುತ್ತದೆ ಎಂದರು.

ದಲಿತ ಭೋವಿ ಜನಾಂಗದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಕುಟುಂಬ ವರ್ಗದವರಿಗೆ ಹೆಚ್ಚಿನ ಜೆಡ್ ಪ್ಲಸ್ ಭದ್ರತೆ ಒದಗಿಸಬೇಕು. ಪ್ರಕರಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಸರ್ಕಾರದಿಂದ ಪರಿಹಾರ ಕೊಡಬೇಕು. ಸರ್ಕಾರದ ಆಸ್ತಿಯನ್ನು ಸುಟ್ಟು ನಷ್ಟ ಮಾಡಿರುವುದನ್ನು ಖಂಡಿಸಿ ಇಂದು ಶಾಸಕರಿಗೆ,ನಾಳೆ ಮುಖ್ಯಮಂತ್ರಿಗಳಿಗೆ ಮುಂದೊಂದು ದಿನ ವಿಧಾನಸೌದಕ್ಕೂ ಬೆಂಕಿ ಇಡುವ ಕಾಲ ಬರದಂತೆ ತಡೆಯಬೇಕು.ಶಾಸಕರ ಆಪ್ತರಾದ ಮುನೇಗೌಡರವರಿಗೆ ರಕ್ಷಣೆ ಒದಗಿಸಬೇಕು.ಆಗಿರುವ ನಷ್ಟವನ್ನು ಆರೋಪಿಗಳಿಂದ ವಸೂಲು ಮಾಡಿಕೊಡಬೇಕು. ಕಾವಲ್ ಬೈರಸಂದ್ರದಲ್ಲಿ ಸಾರ್ವಜನಿಕರ ಆಸ್ತಿ ನಷ್ಟ ಮಾಡಿದವರಿಂದ ನಷ್ಟ ಭರಿಸಿಕೊಡಬೇಕು.ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳನ್ನು ಕೂಡಲೇ ನಿಷೇಧ ಮಾಡಬೇಕು. ರಾಜ್ಯದ ದಲಿತ ನಾಯಕರುಗಳು ಈ ಕೂಡಲೇ ಪಕ್ಷ ಬೇಧ ಮರೆತು ಶಾಸಕರ ಬೆಂಬಲಕ್ಕೆ ನಿಲ್ಲಬೇಕು.ಕಾಂಗ್ರೆಸ್ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಅವರ ಬಗ್ಗೆ  ಅದೇ ಪಕ್ಷದ ಹಿರಿಯ ಮುಖಂಡರು ಈ ಪ್ರಕರಣವನ್ನು ಗಂಬೀರವಾಗಿ ತೆಗೆದುಕೊಳ್ಳದೇ ಉಗ್ರ ರೀತಿಯಲ್ಲಿ ಖಂಡಿಸದೇ ಸುಮ್ಮನಿರುವುದನ್ನು ನಾವು ಸಂಘಟನೆ ಮೂಲಕ ಖಂಡಿಸುತ್ತಿದ್ದು, ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುತ್ತಿದೆ. ಈ ಪ್ರಕರಣವನ್ನು ಗಂಬೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಭೋವಿ ಜನಾಂಗ ಸಂಘದ ಜಿಲ್ಲಾಧ್ಯಕ್ಷ ಟಿ.ಬಸವರಾಜು, ತಾಲೂಕು ಗೌ.ಅಧ್ಯಕ್ಷ ಪಿ.ಎನ್.ರಾಮಚಂದ್ರ, ಕಾರ್ಯದರ್ಶಿ ರಾಮಾಂಜಿನೇಯಲು, ಖಜಾಂಚಿ ವೀರಪ್ಪ, ಉಪಾಧ್ಯಕ್ಷರಾದ ಗಂಗರಾಜು, ವೆಂಕಟೇಶ್, ರವಿಕುಮಾರ್, ಸಹ ಕಾರ್ಯದರ್ಶಿ ಟಿ.ಎನ್.ರಾಮಚಂದ್ರು, ಮುಖಂಡರಾದ ವಸಂತ್ ಕುಮಾರ್, ರಾಜಣ್ಣ, ಸಿದ್ದಪ್ಪ, ಯಲ್ಲಪ್ಪ. ಗುರುಮೂರ್ತಿ, ಆನಂದ್ ಮತ್ತಿತರರು ಹಾಜರಿದ್ದರು.

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]