ಬೆಂ.ಗ್ರಾ.ಜಿಲ್ಲೆ: ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಸಿ.ಇ.ಟಿ. ಮತ್ತು ನೀಟ್ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

2020-21ನೇ ಸಾಲಿನಲ್ಲಿ ಪ್ರತಿ ವಸತಿ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಯ ಪಿ.ಸಿ.ಎಂ.ಬಿ.(PCMB) ಮತ್ತು ಪಿ.ಸಿ.ಎಂ.ಸಿ.(PCMC) ಸಂಯೋಜನೆಗಳಿಗೆ ತಲಾ 40 ರಂತೆ ಒಟ್ಟು 80 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ ರೂ. 2,50,000/- ಹಿಂದುಳಿದ ವರ್ಗದ ಪ್ರವರ್ಗ 2ಎ, 2ಬಿ, 3ಎ, 3ಬಿ, ಗುಂಪಿಗೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ರೂ. 1,00,000/- ಇರುತ್ತದೆ.

ಪ್ರವೇಶಕ್ಕಾಗಿ ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ,‌ ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆ ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ, ಸಲ್ಲಿಸಲು ಕೊನೆಯ ಆಗಸ್ಟ್ 22 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080 29559987/ 9110256424/‌ 8971259724/ 7204463886/ 7259613001/ 9742893271 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್

ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ

[ccc_my_favorite_select_button post_id="120230"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!