ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ 2020-21ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಸೌಲಭ್ಯ ಪಡೆಯಲು ಇಚ್ಛಿಸುವವರು, ನಿಗಮದ ಈ ಕೆಳಗಿನ ವೆಬ್‍ಸೈಟ್‌ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗಮದ ಕಛೇರಿಗೆ ಈ ಕೆಳಕಂಡ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. 

  ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಕುಟುಂಬದ ವಾರ್ಷಿಕ ಆದಾಯ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ/ಸಫಾಯಿ ಕರ್ಮಚಾರಿ ಗುರುತಿನ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಪ್ರತಿ ಮತ್ತು ಮೊಬೈಲ್ ಸಂಖ್ಯೆ, ವಾಹನ ಪರವಾನಗಿ/ಬ್ಯಾಡ್ಜ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.ಅರ್ಜಿದಾರರು ವಯೋಮಿತಿ 18 ರಿಂದ 50 ವರ್ಷ ದೊಳಗಿನವರಾಗಿರಬೇಕು.ಆಸಕ್ತ ಫಲಾನುಭವಿಗಳು ವೆಬ್‌ಸೈಟ್  http ://adcl.karnataka.in ಮುಖಾಂತರ ಅರ್ಜಿಯನ್ನು  ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 214, ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-29781036, ಇ-ಮೇಲ್:- distmanager02@yahoo.com ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್

ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ

[ccc_my_favorite_select_button post_id="120230"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!