ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು:ಬಿ.ಸಿ.ಪಾಟೀಲ್

ಉತ್ತರಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು.ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಇಂದು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವ ದೆಹಲಿ,ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಉತ್ತರ ಕನ್ನಡ(ಶಿರಸಿ)ಯ ನೂತನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಧಿಕಾರಿಯನ್ನು ವಿಶ್ವವಿದ್ಯಾಲಯದ ವ್ಯಾಪ್ಯಿಗೊಳಪಡುವ ಪ್ರತಿಜಿಲ್ಲೆಗೊಬ್ಬ ನೋಡೆಲ್ ಆಫಿಸರ್ ಹಾಗೂ ಪ್ರತಿಯೊಂದು ರೈತ ಸಂಪರ್ಕ‌ಕೇಂದ್ರಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಗಳನ್ನು ನೇಮಕ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳು, ವಿಶ್ವವಿದ್ಯಾಲಯಗಳು, ರೈತಸಂಪರ್ಕ‌ಕೇಂದ್ರಗಳು ರೈತನಿಗೋಸ್ಕರ ಇರುವುದು ಎಂಬುದನ್ನು ಮನದಟ್ಟು ಮಾಡಬೇಕು ಎಂದು ಸಚಿವರು ಹೇಳಿದರು.

ಭುಸುಧಾರಣೆ ಕಾಯಿದೆ ತಿದ್ದುಪಡಿ ಹಾಗೂ ಕೊರೊನಾ ಕಾರಣಕ್ಕಾಗಿ ಪಟ್ಟಣದಿಂದ ಹಳ್ಳಿಗಳಗೆ ವಲಸೆ ಹೋಗಿರುವ ಯುವಕರಿಗೆ ಕೃಷಿಯಿಂದಾಗಿ ಉದ್ಯೋಗ ಸಿಗುವಂತಾಗಿದೆ ಎಂದರು.

ಈ ಬಾರಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ರೈತರ ಆದಾಯ ದುಪ್ಪಟ್ಟಗೊಳಿಸುವ ಬೆಳೆಗೆ ಉತ್ತಮ ಬೆಲೆ ನೀಡುವಂತೆ ಮಾಡಲು ಸರ್ಕಾರ ಮತ್ತು ಇಲಾಖೆ ಹಲವಾರು ಮಹತ್ವದ  ಯೋಜನೆಗಳನ್ನು ಕೈಗೊಳ್ಳುತ್ತಿದೆ.ಇದರ ಪ್ರಮುಖ ಭಾಗವಾಗಿ ಆಸ್ಟ್ರೇಲಿಯಾದಲ್ಲಿ ಬೆಳೆ ಸಮೀಕ್ಷೆಗೆ ಇದ್ದಂತಹ ಆ್ಯಪ್ ಸೌಲಭ್ಯವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ರೈತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸ್ವಾಭಿಮಾನಿ ರೈತ ತನ್ನ ಬೆಳೆಗೆ ತಾನೇ ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡುವ ಹಾಗೂ ಸರ್ಕಾರದಿದ ಸೌಲಭ್ಯವನ್ನು ಪಡೆಯುವಂತಹ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ ಎಂದರು.

ಕರೊನಾ ‌ಲಾಕ್ಡೌನ್‌ ಬಳಿಕವೂ ಹಾಗೂ ಲಾಕ್ಡೌನ್ ಸಂದರ್ಭದಲ್ಲಿಯೂ ಉಳಿದಂತಹ ಒಂದೇ ಒಂದು ಉದ್ಯಮವೆಂದರೆ ಅದು ಕೃಷಿ‌ಮಾತ್ರ. ಲಾಕ್ಡೌನ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಬಾರದು ಎಂದು ಲಾಕ್ಡೌನ್‌ನಿಂದ ಕೃಷಿ ಚಟುವಟಿಕೆಗಳಿಗೆ ‌ನಿರ್ಬಂಧ ತೆರವುಗೊಳಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೃಷಿಗೆ ಬಾಧೆಯಾದಲ್ಲಿ ಮುಂದಿನ ದಿನಗಳಲ್ಲಿ ಉಣ್ಣಲು ಅನ್ನ ಸಿಗದು ಎಂಬುದನ್ನು ಮನಗಂಡು ಈ ತೆರವು ನಿರ್ಬಂಧಿಸಿ ಕೃಷಿ ಇಲಖೆ‌ ಮತ್ತು ಸರ್ಕಾರ ರೈತರೊಂದಿಗೆ ಏಪ್ರಿಲ್ 10 ರಂದು ಮುವತ್ತು ಜಿಲ್ಲೆಗಳಲ್ಲಿ ಮುವತ್ತು ದಿನಗಳ ರಾಜ್ಯಾದ್ಯಂತ ಪ್ರವಾಸ ಆರಂಭಿಸಿ ಕೃಷಿ ಚಟುವಟಿಕೆ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ಮೇಲ್ಮನೆ ಸದಸ್ಯ ಶಾಂತರಾಮ್ ಸಿದ್ದಿ,ಧಾರವಾಡ  ಕೃಷಿ ವಿವಿಯ ಕುಲಪತಿ ಡಾ.ಮಹಾದೇವ ಚೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ

[ccc_my_favorite_select_button post_id="117285"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]