ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ

ದೊಡ್ಡಬಳ್ಳಾಪುರ: ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ ಇರುತ್ತದೆ.  ಸಾಧನೆ ಮಾಡಲು ಎಲ್ಲರಿಗೂ ಅವಕಾಶವಿರುತ್ತದೆ.ಶ್ರದ್ದೆ, ಪರಿಶ್ರಮ ಮತ್ತು ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಉತ್ತಮ ಸಾಧಕರಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ ತಿಳಿಸಿದರು. 

ಅವರು ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯಲ್ಲಿ ನಡೆದ  ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ವಿದ್ಯಾಭ್ಯಾಸ ದೊರೆಯಬೇಕೆಂಬುದು  ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಉದ್ದೇಶವಾಗಿದೆ. ಕೊಂಗಾಡಿಯಪ್ಪ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಎಲ್ಲರಿಗೂ ವಿದ್ಯಾಭ್ಯಾಸ ನೀಡಬೇಕೆಂಬ ಕೊಂಗಾಡಿಯಪ್ಪ ಅವರ ಕನಸನ್ನು ನಮ್ಮ ವಿದ್ಯಾಸಂಸ್ಥೆಯೂ ನನಸು ಮಾಡುತ್ತಿದೆ ಎಂದರು. 

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ  ವತಿಯಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉತ್ತಮ ಶಿಕ್ಷಣ ಶಿಕ್ಷಣದಿಂದ ಉತ್ತಮ ದೇಶವನ್ನು ನಿರ್ಮಾಣ ಮಾಡಲು  ಸಾಧ್ಯವಾಗುತ್ತದೆ.         ವಿದ್ಯಾರ್ಥಿಗಳೇ ಶಿಕ್ಷಣದ ಪ್ರಮುಖ ಶಕ್ತಿಯಾಗಿದ್ದಾರೆ.   ಸ್ಪರ್ಧಾ ಜಗತ್ತಿಗೆ ಅನುಗುಣವಾಗಿ ಶೈಕ್ಷಣಿಕ ಮಹತ್ವವನ್ನು ಅರಿತು  ವಿದ್ಯಾರ್ಥಿಗಳಿಗೆ ಕಲಿಸಬೇಕಾಗಿದೆ ಎಂದರು. 

ಕಾರ್ಯಕ್ರಮದಲ್ಲಿ  ಶ್ರೀಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎ.ಆರ್.ರಾಜಶೇಖರ್, ಖಜಾಂಚಿ ಎ.ರಾಮಶೆಟ್ಟಿ, ನಿರ್ದೇಶಕರುಗಳಾದ ಸಿ.ಎಸ್.ಜಗದೀಶಬಾಬು, ಕೆ.ಎಂ.ಕೃಷ್ಣಮೂರ್ತಿ, ಜೆ.ಲಲಿತಮ್ಮ. ಕೆ.ಸುನಂದಮ್ಮ, ಎಸ್.ರಾಜಲಕ್ಷ್ಮಿ,  ಜೆ.ಬಿ.ಮಹೇಶ್, ಎಸ್.ಪ್ರಕಾಶ್,  ರುಕ್ಮಿಣಿ, ಕೊಂಗಾಡಿಯಪ್ಪ ಪ್ರೌಢಶಾಲೆಯ ಮುಖ್ಯಶಿಕ್ಷಕ ಎ.ಜಯರಾಮ್. ಸಹ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಪ್ರತಿಭಾವಂತರಿಗೆ ಅಭಿನಂದನೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲಾಮಟ್ಟದಲ್ಲಿ ಉತ್ತಮ ಅಂಕಗಳನ್ನು ಪಡೆದ ಸಿ.ನರೇಂದ್ರಬಾಬು, ಪಿ.ಹರ್ಷವರ್ಧನ್,  ವರಪ್ರಸಾದ್, ಎಂ.ನಂದಿನಿ ಮತ್ತು  ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಕೆ.ಚಂದನಾ, ಕೆ.ನವ್ಯ, ವಿ.ಮೇಘನಾ, ಡಿ.ಎಸ್.ನಂದಿನಿ, ಸಂಸ್ಕೃತ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ  ಕೆ.ಧನ್ಯ, ಹಿಂದಿ ಭಾಷೆಯಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ತ್ರಿವೇಣಿ, ತನಿಷ್ಕ, ಯು.ಪ್ರಿಯದರ್ಶಿನಿ, ಸುಭಾಷ್, ಕೀರ್ತನಾ, ವಿಜಯಕುಮಾರ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಶಾಲಾ ಹಂತದಲ್ಲಿ  ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ 22 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]