ದೊಡ್ಡಬಳ್ಳಾಪುರದಲ್ಲಿ ಕರೊನಾ ಸೋಂಕಿತರಿಗೆ ಯೋಗಾಭ್ಯಾಸ / ಯೋಗ ಶಿಕ್ಷಕ ಬಾಲಕೃಷ್ಣರಿಂದ ದಿಟ್ಟ ಮಾನವೀಯ ಕಾರ್ಯ

ದೊಡ್ಡಬಳ್ಳಾಪುರ: ಕರೊನಾ ಸೋಂಕಿತರೆಂದರೆ ಮಾರುದ್ದ ಓಡುವ ಜನಗಳ ನಡುವೆ ಇಲ್ಲೊಬ್ಬ ಯೋಗ ಶಿಕ್ಷಕ,ಕರೊನಾ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸ್ಥಳಕ್ಕೆ ತೆರಳಿ ಸೋಂಕಿತರಿಗೆ ಯೋಗಾಭ್ಯಾಸ ಹೇಳಿ ಕೊಡುವ ಮೂಲಕ ತಾಲೂಕಿನ ಜನರಿಗೆ ತನ್ನದೆ ಆದ ಸೇವೆ ಸಲ್ಲಿಸುತ್ತಿದ್ದಾರೆ.

ಸಂಜಯ ನಗರದ ಮೋಕ್ಷ ಯೋಗಾ ಮಂದಿರದ  ಕೆ.ಬಾಲಕೃಷ್ಣ ಈ ಸಾಹಸ ಕಾರ್ಯವನ್ನು ಮಾಡುತ್ತಿರುವ ಯೋಗಾ ಶಿಕ್ಷಕ.ನಗರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಕಳೆದ 15 ದಿನಗಳಿಂದ ಸೊಂಕಿತರಿಗೆ ಯೋಗಾಭ್ಯಾಸ ಹೇಳಿ ಕೊಡುತ್ತಿದ್ದಾರೆ.

ಪಿಪಿಇ ಕಿಟ್ ಧರಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿರುವ ಬಾಲಕೃಷ್ಣ. ಬೆಳಗ್ಗೆ 10.30 ರಿಂದ 12.30ರ ವರೆಗೆ 

ಚಿಕಿತ್ಸಾ ಕೇಂದ್ರದಲ್ಲಿನ ಆರು ಕೊಠಡಿಗಳಿಗೆ ತಲಾ ಇಪ್ಪತ್ತು ನಿಮಿಷದಂತೆ ಶೀತಲಿಕರಣ ವ್ಯಾಯಾಮ, ಓಂ ಧ್ಯಾನ, ಉಸಿರಾಟದ ವ್ಯಾಯಮವನ್ನು ಹೇಳಿ ಕೊಡುತ್ತಿದ್ದಾರೆ.

ಪ್ರಸ್ತುತ ನಗರದಲ್ಲಿನ ಚಿಕಿತ್ಸಾ ಕೇಂದ್ರದಲ್ಲಿ ಯೋಗಾಭ್ಯಾಸ ಹೇಳಿ ಕೊಡುತ್ತಿರುವ ಬಾಲಕೃಷ್ಣರಿಗೆ,ತಾಲೂಕಿನ ಇತರೆ ಕೇಂದ್ರಗಳಿಗೆ ತೆರಳಿ ಯೋಗಾಭ್ಯಾಸ ಹೇಳಿ ಕೊಡಬೇಕೆಂದು ಅದಿಕಾರಿಗಳಿಂದ ಮನವಿ ಬಂದಿದ್ದು,ಮುಂದಿನ ದಿನಗಳಲ್ಲಿ ಇಸ್ತೂರು,ಗೊಲ್ಲಹಳ್ಳಿ ಕೋವಿಡ್ ಕೇರ್ ಗಳಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ

ಕರೊನಾ ಸಂದರ್ಭದಲ್ಲಿ ಸೋಂಕಿತರಿಗೆ ನೆರವಾಗಬೇಕು

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಯೋಗ ಶಿಕ್ಷಕ ಕೆ.ಬಾಲಕೃಷ್ಣ ಯೋಗಾ ಶಿಕ್ಷಕನಾಗಿ ಕರೊನಾ ಸಂದರ್ಭದಲ್ಲಿ ಸೋಂಕಿತರಿಗೆ ನೆರವಾಗಬೇಕೆಂಬುದು ನನ್ನ ಕರ್ತವ್ಯ.ಈ ಕುರಿತು ಡಾ.ಪರಮೇಶ್ವರ್ ಅವರನ್ನು ಸಂಪರ್ಕಿಸಿದಾಗ ಮುಂಜಾಗ್ರತೆಯ ವಹಿಸಿ ಯೋಗಾ ಹೇಳಿಕೊಡಲು ಅವಕಾಶ ಮಾಡಿಕೊಟ್ಟಿದ್ದು,ಸಾಧ್ಯವಾದಷ್ಟು ಸೇವೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]