ದೊಡ್ಡಬಳ್ಳಾಪುರ ತಾಲ್ಲೂಕಿನ 15 ಜನರಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ 15 ಮಂದಿ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಬುಧವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 6 ಪುರುಷರು  ಹಾಗೂ 9 ಮಂದಿ ಮಹಿಳೆಯರು ಸೇರಿ ಹದಿನೈದು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ. ಮಜರಾಹೊಸಹಳ್ಳಿ, ಮಾರಸಂದ್ರದಲ್ಲಿ 2, ಮೆಳೇಕೋಟೆ, ರೋಜಿಪುರ, ಗಂಗಾಧರಪುರ, ಕೊಂಗಾಡಿಯಪ್ಪ ಕಾಲೇಜು ಮುಖ್ಯ ರಸ್ತೆ, ತಿಪ್ಪಾಪುರ, ನಗರ್ತರಪೇಟೆ, ವಿನಾಯಕನಗರ, ಬ್ಯಾಂಕ್ ಸರ್ಕಲ್, ವರದನಹಳ್ಳಿ ಹಾಗೂ ಸಹಜಾನಂದ ನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 848 ಮಂದಿಗೆ ಸೋಂಕು ತಗುಲಿದ್ದು, 517 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 281 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!