ಬೆಂ.ಗ್ರಾ.ಜಿಲ್ಲೆ: 1 ಸಾವು, 68 ಜನರಲ್ಲಿ ಕೋವಿಡ್-19 ಸೋಂಕು ಧೃಡ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಆಗಸ್ಟ್ 19 ರಂದು) 46 ಪುರುಷರು ಹಾಗೂ 22 ಮಹಿಳೆಯರು ಸೇರಿದಂತೆ 68 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ದೇವನಹಳ್ಳಿ  ತಾಲ್ಲೂಕಿನಲ್ಲಿ ಒಬ್ಬರು  ಸೋಂಕಿನಿಂದ ಮೃತಪಟ್ಟಿದ್ದಾರೆಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

ವರದಿಯ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 10 ಪುರುಷರು, ಹೊಸಕೋಟೆ ತಾಲ್ಲೂಕಿನಲ್ಲಿ 12 ಪುರುಷರು ಮತ್ತು 11 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 7 ಪುರುಷರು ಮತ್ತು 2 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 6 ಪುರುಷರು ಮತ್ತು 5 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ 53 ವರ್ಷದ ವ್ಯಕ್ತಿಯೊಬ್ಬ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಉಳಿದಂತೆ ಕೋವಿಡ್-19 ಬುಲೆಟಿನ್ ಕುರಿತು  ದೊಡ್ಡಬಳ್ಳಾಪುರ  ತಾಲೂಕು ಆಡಳಿತ ವರದಿ ಹಾಗೂ ಜಿಲ್ಲಾಡಳಿತದ ವರದಿಯಲ್ಲಿ ವೆತ್ಯಾಸದ ಕಾರಣ ಹರಿತಲೇಖನಿ ಜಿಲ್ಲಾಡಳಿತ ನೀಡಿರುವ ದೊಡ್ಡಬಳ್ಳಾಪುರದ ವರದಿ ಪ್ರಕಟಿಸುತ್ತಿಲ್ಲ.

ರಾಜಕೀಯ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು

[ccc_my_favorite_select_button post_id="104452"]
2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ

[ccc_my_favorite_select_button post_id="104458"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಶ್ರೀನಗರ: ಶಿಫಾರಸು-ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರು ತುಳಸಿ ಭಾಗ್ ಸರಕಾರಿ ವಸತಿ ಗೃಹದ ಕೊಠಡಿಯಲ್ಲಿ ಗುರುವಾರ ಬೆಳಗ್ಗೆ ತಮ್ಮದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ದ್ದಾರೆ ಎಂದು

[ccc_my_favorite_select_button post_id="104372"]
Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನೆಲಮಂಗಲ ರಸ್ತೆಯ ಆಕಾಶವಾಣಿ ಪ್ರಸಾರ ಕೇಂದ್ರ ಬಳಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷ

[ccc_my_favorite_select_button post_id="104439"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!