ವಿಶ್ವದ 10 ಪ್ರಖ್ಯಾತ ಛಾಯಾಗ್ರಹಕರಲ್ಲಿ 8 ಮಂದಿ ಕನ್ನಡಿಗರು: ನಾಗೇಶ್

ದೊಡ್ಡಬಳ್ಳಾಪುರ: ವಿಶ್ವದ 10 ಪ್ರಖ್ಯಾತ ಛಾಯಾಗ್ರಹಕರಲ್ಲಿ 8 ಮಂದಿ ಕರ್ನಾಟಕದವರಾಗಿರುವುದು ನಮ್ಮ ರಾಜ್ಯದ ಹೆಮ್ಮೆ ಎಂದು ಕೆಪಿಎ ನಿರ್ದೆಶಕ ನಾಗೇಶ್ ತಿಳಿಸಿದರು.

ನಗರದ ಟಿಬಿ ವೃತ್ತದ ಬಳಿಯಿರುವ ದೊಡ್ಡಬಳ್ಳಾಪುರ ತಾಲೂಕು ಪೊಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ 181ನೇ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಛಾಯಾಗ್ರಹಣ ಕ್ಷೇತ್ರದಲ್ಲಿ ಹಲವು ತೊಡರುಗಳ ನಡುವೆಯೂ ಛಾಯಾಗ್ರಾಹಕರು ಕರ್ನಾಟಕದ ಕೀರ್ತಿ ವಿಶ್ವಮಟ್ಟದಲ್ಲಿ ಸಾರುತ್ತಿದ್ದಾರೆ.ಆದರೂ ಸರ್ಕಾರ ಛಾಯಾಗ್ರಾಹಕರ ಗುರುತಿಸುತ್ತಿಲ್ಲ. ಕರೊನಾ ಸೋಂಕಿನ ಕಾರಣ ಘೋಷಿಸಲಾದ ಲಾಕ್‌ಡೌನ್‌ ಸಂದರ್ಭದಲ್ಲಿ ಇತರ ಕ್ಷೇತ್ರಗಳಂತೆ ಛಾಯಾಗ್ರಹಣ ಕ್ಷೇತ್ರ ತೀವ್ರ ಸಂಕಷ್ಟ ಅನುಭವಿಸಿತು.ಆದರೂ,ಸರ್ಕಾರ ಛಾಯಾಗ್ರಾಹಕರ ನೆರವಿಗೆ ಬಾರದಿರುವುದು ಬೇಸರದ ಸಂಗತಿ ಎಂದರು.

ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ,ಕರೊನಾ ಸಂಕಷ್ಟಕ್ಕೆ ಒಳಗಾದ ತಾಲೂಕಿನ ಛಾಯಾಗ್ರಾಹಕರಿಗೆ ಸಂಘದಿಂದ ಸಾಧ್ಯವಾದಷ್ಟು ನೆರವನ್ನು ನೀಡಿದ್ದು,ನೆರವಿಗಾಗಿ ಸರ್ಕಾರಕ್ಕು ಮನವಿ ಸಲ್ಲಿಸಲಾಗಿದೆ,ಸಂಘದಿಂದ 2020-21ನೇ ಸಾಲಿನಲ್ಲಿ ಛಾಯಸಂಭ್ರಮ ಕಾರ್ಯಕ್ರಮ ಆಯೋಜಿಸಲು ಸಿದ್ದತೆ ನಡೆಸುತ್ತಿದ್ದು,ಛಾಯಾಗ್ರಾಹಕರಿಗೆ ಅನುಕೂಲವಾಗಲಿದೆ ಎಂದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಬಿ.ಎನ್.ರವಿಕುಮಾರ್,ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್,ಜಿ.ರಾಜು,ಉಪಾಧ್ಯಕ್ಷ ನಿರಂಜನ್,ಕಾರ್ಯದರ್ಶಿ ಅರುಣ್ ಕುಮಾರ್,ಖಜಾಂಚಿ ಗುರುಶಂಕರಾಚಾರ್,ಸದಸ್ಯರಾದ ರವಿಕುಮಾರ್, ಲೋಕೇಶ್, ರಾಮು, ಶಿವು,ಶಿವಕುಮಾರ್, ರಾಮಲಿಂಗಮೂರ್ತಿ,ಮಂಜುನಾಥ್, ರಾಜು, ಗೋಪಿ, ಬಾಬು ಮತ್ತಿತರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!