ಬೆಂ.ಗ್ರಾ.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಕರ್ತವ್ಯ ನಿಷ್ಠೆ / ಸರಿ ದಾರಿಗೆ ಬರುತ್ತಿರುವ ಜಿಲ್ಲಾ ಕರೊನಾ ಬುಲೆಟಿನ್

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಗೊಂದಲಕ್ಕೆ ಕಾರಣವಾದ ಕರೊನಾ ಸೋಂಕಿನ ಕುರಿತಾದ ಬುಲೆಟಿನ್ ವರದಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಕಾಳಜಿಯಿಂದ ಸರಿ ದಾರಿಗೆ ಮರಳುವ ಲಕ್ಷಣಗಳು ಕಂಡುಬಂದಿದೆ.

ಜಿಲ್ಲಾಧಿಕಾರಿ ರವೀಂದ್ರ ಅವರ ಅನಾರೋಗ್ಯದ ಕಾರಣ ಚಿಕಿತ್ಸೆಗೆ ತೆರಳಿದ ನಂತರ. ಕರೊನಾ ಸೋಂಕಿನ ಕುರಿತಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರದಿಯಲ್ಲಿ ತೀವ್ರ ಗೊಂದಲ ಆರಂಭವಾಗಿತ್ತು.

ವರದಿ ಗೊಂದಲದ ಕಾರಣ ದೊಡ್ಡಬಳ್ಳಾಪುರದಲ್ಲಿ ಉಂಟಾದ ಆಕ್ರೋಶದ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಡಳಿತದ ವರದಿಗೆ ಪರ್ಯಾಯವಾಗಿ ದೊಡ್ಡಬಳ್ಳಾಪುರ ತಾಲೂಕು ವರದಿ ನೀಡುವಂತೆ ತಾಲೂಕು ಆಡಳಿತದ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಹಾದಿ ತುಳಿದ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಹಾಗೂ ನೆಲಮಂಗಲ ತಾಲೂಕು ಆಡಳಿತ ಪ್ರತ್ಯೇಕ ಕೋವಿಡ್-19 ಬುಲೆಟಿನ್ ಕುರಿತು ವರದಿ ನೀಡಲು ಆರಂಭಿಸಿದವು.ಆದಾಗ್ಯೂ ಜಿಲ್ಲಾಡಳಿತದ ಬುಲೆಟಿನ್ ವರದಿ ಗೊಂದಲ ಮುಂದುವರೆಯಿತೆ ಹೊರತು ಅಂತ್ಯ ಕಾಣಲಿಲ್ಲ‌.

ಇದೇ ಬುಲೆಟಿನ್ ಗೊಂದಲ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸಮ್ಮುಖದಲ್ಲಿ ಚರ್ಚೆಗೀಡಾಗಿ ಶಾಸಕರುಗಳು ತಾಲೂಕು ಬುಲೆಟಿನ್ ಅನಿರ್ವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದರು.

ಚಿಕಿತ್ಸೆ ನಂತರ ಕರ್ತವ್ಯಕ್ಕೆ ಮರಳಿದ್ದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಗೆ ಕಳೆದ ಕೆಲ ದಿನಗಳ ಹಿಂದೆಷ್ಟೆ ಹರಿತಲೇಖನಿ ಜಿಲ್ಲಾ ಬುಲೆಟಿನ್ ಹಾಗೂ ವಾಸ್ತವ ವರದಿ ಗೊಂದಲದ ಕುರಿತು ಗಮನಕ್ಕೆ ತಂದಿತ್ತು.ಆ ವೇಳೆ ಬುಲೆಟಿನ್ ಗೊಂದಲ ನಿವಾರಿಸುವ ಭರವಸೆ ನೀಡಿದ್ದ ಜಿಲ್ಲಾಧಿಕಾರಿಗಳು ಹಂತ ಹಂತವಾಗಿ ಗೊಂದಲ ನಿವಾರಣೆಗೆ ಶ್ರಮಿಸಿದ್ದು,ಬಹಳ ದಿನಗಳ ನಂತರ ಜಿಲ್ಲಾಡಳಿತದ ಬುಲೆಟಿನ್ ವರದಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ ಸ್ವಲ್ಪ ಗೊಂದಲದ ನಡುವೆಯೂ ಒಂದೇ ರೀತಿಯಲ್ಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರೊನಾ ಬುಲೆಟಿನ್ ವರದಿಯಲ್ಲಿ (ಆಗಸ್ಟ್ 20 ರಂದು) 53 ಪುರುಷರು ಹಾಗೂ 24 ಮಹಿಳೆಯರು ಸೇರಿದಂತೆ 77 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 11 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 5 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 8 ಪುರುಷರು ಮತ್ತು 1 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 6 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!