ಬೆಂ.ಗ್ರಾ.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಕರ್ತವ್ಯ ನಿಷ್ಠೆ / ಸರಿ ದಾರಿಗೆ ಬರುತ್ತಿರುವ ಜಿಲ್ಲಾ ಕರೊನಾ ಬುಲೆಟಿನ್

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಗೊಂದಲಕ್ಕೆ ಕಾರಣವಾದ ಕರೊನಾ ಸೋಂಕಿನ ಕುರಿತಾದ ಬುಲೆಟಿನ್ ವರದಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಕಾಳಜಿಯಿಂದ ಸರಿ ದಾರಿಗೆ ಮರಳುವ ಲಕ್ಷಣಗಳು ಕಂಡುಬಂದಿದೆ.

ಜಿಲ್ಲಾಧಿಕಾರಿ ರವೀಂದ್ರ ಅವರ ಅನಾರೋಗ್ಯದ ಕಾರಣ ಚಿಕಿತ್ಸೆಗೆ ತೆರಳಿದ ನಂತರ. ಕರೊನಾ ಸೋಂಕಿನ ಕುರಿತಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರದಿಯಲ್ಲಿ ತೀವ್ರ ಗೊಂದಲ ಆರಂಭವಾಗಿತ್ತು.

ವರದಿ ಗೊಂದಲದ ಕಾರಣ ದೊಡ್ಡಬಳ್ಳಾಪುರದಲ್ಲಿ ಉಂಟಾದ ಆಕ್ರೋಶದ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಡಳಿತದ ವರದಿಗೆ ಪರ್ಯಾಯವಾಗಿ ದೊಡ್ಡಬಳ್ಳಾಪುರ ತಾಲೂಕು ವರದಿ ನೀಡುವಂತೆ ತಾಲೂಕು ಆಡಳಿತದ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಹಾದಿ ತುಳಿದ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಹಾಗೂ ನೆಲಮಂಗಲ ತಾಲೂಕು ಆಡಳಿತ ಪ್ರತ್ಯೇಕ ಕೋವಿಡ್-19 ಬುಲೆಟಿನ್ ಕುರಿತು ವರದಿ ನೀಡಲು ಆರಂಭಿಸಿದವು.ಆದಾಗ್ಯೂ ಜಿಲ್ಲಾಡಳಿತದ ಬುಲೆಟಿನ್ ವರದಿ ಗೊಂದಲ ಮುಂದುವರೆಯಿತೆ ಹೊರತು ಅಂತ್ಯ ಕಾಣಲಿಲ್ಲ‌.

ಇದೇ ಬುಲೆಟಿನ್ ಗೊಂದಲ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸಮ್ಮುಖದಲ್ಲಿ ಚರ್ಚೆಗೀಡಾಗಿ ಶಾಸಕರುಗಳು ತಾಲೂಕು ಬುಲೆಟಿನ್ ಅನಿರ್ವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದರು.

ಚಿಕಿತ್ಸೆ ನಂತರ ಕರ್ತವ್ಯಕ್ಕೆ ಮರಳಿದ್ದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಗೆ ಕಳೆದ ಕೆಲ ದಿನಗಳ ಹಿಂದೆಷ್ಟೆ ಹರಿತಲೇಖನಿ ಜಿಲ್ಲಾ ಬುಲೆಟಿನ್ ಹಾಗೂ ವಾಸ್ತವ ವರದಿ ಗೊಂದಲದ ಕುರಿತು ಗಮನಕ್ಕೆ ತಂದಿತ್ತು.ಆ ವೇಳೆ ಬುಲೆಟಿನ್ ಗೊಂದಲ ನಿವಾರಿಸುವ ಭರವಸೆ ನೀಡಿದ್ದ ಜಿಲ್ಲಾಧಿಕಾರಿಗಳು ಹಂತ ಹಂತವಾಗಿ ಗೊಂದಲ ನಿವಾರಣೆಗೆ ಶ್ರಮಿಸಿದ್ದು,ಬಹಳ ದಿನಗಳ ನಂತರ ಜಿಲ್ಲಾಡಳಿತದ ಬುಲೆಟಿನ್ ವರದಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ ಸ್ವಲ್ಪ ಗೊಂದಲದ ನಡುವೆಯೂ ಒಂದೇ ರೀತಿಯಲ್ಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರೊನಾ ಬುಲೆಟಿನ್ ವರದಿಯಲ್ಲಿ (ಆಗಸ್ಟ್ 20 ರಂದು) 53 ಪುರುಷರು ಹಾಗೂ 24 ಮಹಿಳೆಯರು ಸೇರಿದಂತೆ 77 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 11 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 5 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 8 ಪುರುಷರು ಮತ್ತು 1 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 6 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!