ದೊಡ್ಡಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವಿಶೇಷ ವ್ಯವಸ್ಥೆ / ಪರಿಸರ ಸ್ನೇಹಿ ಯಾಗಿ ಆಚರಿಸಲು ನಗರಸಭೆ ಸಿದ್ಧತೆ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಈ ಬಾರಿ ಕೊವಿಡ್-19 ಹಿನ್ನಲೆಯಲ್ಲಿ ಸಂಭ್ರಮದ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿದ್ದು,ಸರಳವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದೆ.

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗಾಗಿ ಪೊಲೀಸ್ ಇಲಾಖೆ ಹಾಗೂ ನಗರಸಭೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.ಈ ಬಾರಿಯೂ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. 

ಸಾರ್ವಜನಿಕರು ತಮ್ಮ ಗಣೇಶ ಮೂರ್ತಿಯನ್ನು ಕಡ್ಡಾಯವಾಗಿ ನಿಗದಿಪಡಿಸಿದ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು.ಇಲ್ಲಿ ನಗರಸಭೆ ಸಿಬ್ಬಂದಿ,ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸಲಿದ್ದಾರೆ. 

4 ಅಡಿಗಳಿಗಿಂತ ದೊಡ್ಡ ಮೂರ್ತಿ ಪ್ರತಿಷ್ಟಾಪಿಸುವಂತಿಲ್ಲ.ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು.ಗಗನಾರ್ಯ ಮಠದ ಸಮೀಪವಿರುವ ಕಲ್ಯಾಣಿ, ಮೊದಲಾಗಿ ಯಾವುದೇ ಕೆರೆ ಕುಂಟೆಗಳಲ್ಲಿ ವಿಸರ್ಜನೆ ಮಾಡಬಾರದು. ನಗರಸಭೆ  ವ್ಯವಸ್ಥೆ ಮಾಡಿರುವ ನಿಗದಿತ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ವಿಸರ್ಜನೆಯ ಸಮಯದಲ್ಲಿ ಹೂವು, ಬಾಳೆಕಂದು ಮೊದಲಾದ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಬೇಕು. ಯಾವುದೇ ರೀತಿಯಲ್ಲಿ ಪ್ಲಾಸ್ಟಿಕ್ ಬಳಕೆ ಬೇಡ. ಕೆರೆ ಕುಂಟೆ ಕಲ್ಯಾಣಿಗಳನ್ನು ಪರಿಸರಸ್ನೇಹಿಯಾಗಿ ಬಳಸಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ನಗರಸಭೆ  ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಹರಿತಲೇಖನಿಗೆ ತಿಳಿಸಿದ್ದಾರೆ.

ರಾಜಕೀಯ

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

"ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ" ಎಂದು

[ccc_my_favorite_select_button post_id="119874"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!