ಬೆಂ.ಗ್ರಾ.ಜಿಲ್ಲೆಯ 79 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಆಗಸ್ಟ್ 21 ರಂದು) 56 ಪುರುಷರು ಹಾಗೂ 23 ಮಹಿಳೆಯರು ಸೇರಿದಂತೆ 79 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 7 ಪುರುಷರು ಮತ್ತು 5 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 24 ಪುರುಷರು ಮತ್ತು 9 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 9 ಪುರುಷರು ಮತ್ತು 3 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 11 ಪುರುಷರು ಮತ್ತು 5 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 5 ಪುರುಷರು ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ರಾಜಕೀಯ

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ

[ccc_my_favorite_select_button post_id="102947"]
ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ದೊಡ್ಡಬಳ್ಳಾಪುರ (Doddaballapura): ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ

[ccc_my_favorite_select_button post_id="102961"]
Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

ನವದೆಹಲಿ: ಶನಿವಾರವಷ್ಟೇ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ (delhi earthquake) ಜನರು ಆತಂಕಕ್ಕೀಡು ಮಾಡಿದೆ. ಸೋಮವಾರ ಬೆಳಗ್ಗೆ ದಿಲ್ಲಿ, ನೋಯ್ಯಾ ಗುರುಗ್ರಾಮದಲ್ಲಿ ಬೆಳಗ್ಗೆ 5:30ಕ್ಕೆ

[ccc_my_favorite_select_button post_id="102890"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

ದೊಡ್ಡಬಳ್ಳಾಪುರ, (Doddaballapura): ನಗರದ ಹೊರವಲಯದ ದೇವನಹಳ್ಳಿ ರಸ್ತೆಯ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಬಳಿ ಅಗ್ನಿ ಅವಘಡದಿಂದಾಗಿ ಹಾಸಿಗೆ, ಬೆಡ್‌ಶೀಟ್‌ಗಳನ್ನು ಮಾರುವ ಎರಡು ಅಂಗಡಿಗಳಲ್ಲಿದ್ದ ಹಾಸಿಗೆ ಬೆಡ್‌ಶೀಟ್ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ

[ccc_my_favorite_select_button post_id="102923"]
Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರಿನ‌

[ccc_my_favorite_select_button post_id="102935"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು

[ccc_my_favorite_select_button post_id="102944"]
error: Content is protected !!