ಆಂಧ್ರಪ್ರದೇಶ: ವಿಶಾಖಪಟ್ಟಣಂನ ಗಜುವಾಕ ಪ್ರದೇಶದಲ್ಲಿ ಹಲವಾರು ಕಳ್ಳತನ ಎಸಗಿದ ಆರೋಪದಡಿ ನಾಡಿಂಪಲ್ಲಿ ವಿನೋದ್ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು “2,91,000 ರೂ. ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸುರೇಶ್ ಬಾಬು ತಿಳಿಸಿದ್ದಾರೆ.
ಆಂಧ್ರಪ್ರದೇಶ: ವಿಶಾಖಪಟ್ಟಣಂನ ಗಜುವಾಕ ಪ್ರದೇಶದಲ್ಲಿ ಹಲವಾರು ಕಳ್ಳತನ ಎಸಗಿದ ಆರೋಪದಡಿ ನಾಡಿಂಪಲ್ಲಿ ವಿನೋದ್ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು “2,91,000 ರೂ. ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸುರೇಶ್ ಬಾಬು ತಿಳಿಸಿದ್ದಾರೆ.
Recent Posts
ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ
ತುಘಲಕ್ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)
ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.
ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.
ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.