ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್ ಶಾಲೆ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಇಲ್ಲಿ  8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2020ರ ಡಿಸೆಂಬರ್ 1 ಮತ್ತು 2 ರಂದು ನಡೆಸಲಾಗುವುದು.

ಪ್ರಸ್ತುತ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ 13 ವರ್ಷದೊಳಗಿರುವ ಬಾಲಕರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಅರ್ಜಿ ನಮೂನೆಯನ್ನು ನಿರ್ದೇಶಕರು, ಸೈನಿಕ ಮತ್ತು ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಪೀಲ್ಡ್ ಮಾರ್ಷನ್ ಕಾರ್ಯಪ್ಪ, ಭವನ, ನಂ. 58 ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು ಇಲ್ಲಿಂದ ಪಡೆಯಬಹುದಾಗಿದೆ.  

ಹೆಚ್ಚಿನ ವಿವರಗಳಿಗಾಗಿ ದೂರವಾಣಿ 0780- 25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಾಲಯವನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!